ಚಾಮುಂಡಿ ಚಾಲೆಂಜ್‌ಗೆ ಬಿಗ್ ಟ್ವಿಸ್ಟ್ ಕೊಟ್ಟ ಅನರ್ಹ ಶಾಸಕ ವಿಶ್ವನಾಥ್!

ಚಾಮುಂಡಿ ಚಾಲೆಂಜ್‌ಗೆ ಬಿಗ್ ಟ್ವಿಸ್ಟ್ ಕೊಟ್ಟ ಅನರ್ಹ ಶಾಸಕ ವಿಶ್ವನಾಥ್!

Published : Oct 17, 2019, 11:46 AM ISTUpdated : Oct 17, 2019, 12:14 PM IST

ಚಾಮುಂಡಿ ಚಾಲೆಂಜ್ಗೆ ಬಿಗ್ ಟ್ವಿಸ್ಟ್ ಕೊಟ್ಟ ಅನರ್ಹ ಶಾಸಕ ವಿಶ್ವನಾಥ್| ಸಾರಾ ಮಹೇಶ್‌ಗೆ ಮರು ಸವಾಲೆಸೆದ ವಿಶ್ವನಾಥ್|  ಆಣೆ ಪ್ರಮಾಣದಿಂದ ಹಿಂದೆ ಸರಿದ್ರಾ?

ಮೈಸೂರು[ಅ.17]: ಚಾಮುಂಡಿ ಚಾಲೆಂಜ್‌ಗೆ ಅನರ್ಹ ಶಾಸಕ ವಿಶ್ವನಾಥ್ ಬಿಗ್ ಟ್ವಿಸ್ಟ್ ನೀಡಿದ್ದಾರೆ. ಸಾರಾ ಮಹೇಶ್‌ಗೆ ಸವಾಲೆಸೆದಿರುವ ವಿಶ್ವನಾಥ್ ಆಣೆ ಪ್ರಮಾಣ ಏನಿಲ್ಲ. ಖರೀದಿ ಮಾಡಿದವರನ್ನು ಕರೆದುಕೊಂಡು ಬರಲಿ ಎಂದಿದ್ದಾರೆ.

'ಆಣೆ ಪ್ರಮಾಣ ಯಾಕೆ ಬೇಕು? ನಾನು ಪ್ರಮಾಣ ಮಾಡಲ್ಲ, ಮಾಡಲ್ಲ. ಚಾಮುಂಡೇಶ್ವರಿ ಸನ್ನಿಧಿಗೆ ಹೋಗ್ತಿನಿ, ಆದ್ರೆ ಪ್ರಮಾಣ ಮಾಡೋದಿಲ್ಲ’ ಎಂದಿದ್ದಾರೆ.

ಎಚ್. ವಿಶ್ವನಾಥ್ ಈ ಹೇಳಿಕೆ ಕೇಳಿದ್ರೆ ಆಣೆ ಪ್ರಮಾಣದಿಂದ ಅವರು ಜಾರಿಕೊಂಡರಾ ಎಂಬ ಅನುಮಾನ ದಟ್ಟವಾಗಿದೆ.

ಚಾಮುಂಡಿ ಚಾಲೆಂಜ್: ಎಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?