ಚಾಮುಂಡಿ ಚಾಲೆಂಜ್‌ಗೆ ಬಿಗ್ ಟ್ವಿಸ್ಟ್ ಕೊಟ್ಟ ಅನರ್ಹ ಶಾಸಕ ವಿಶ್ವನಾಥ್!

ಚಾಮುಂಡಿ ಚಾಲೆಂಜ್‌ಗೆ ಬಿಗ್ ಟ್ವಿಸ್ಟ್ ಕೊಟ್ಟ ಅನರ್ಹ ಶಾಸಕ ವಿಶ್ವನಾಥ್!

Published : Oct 17, 2019, 11:46 AM ISTUpdated : Oct 17, 2019, 12:14 PM IST

ಚಾಮುಂಡಿ ಚಾಲೆಂಜ್ಗೆ ಬಿಗ್ ಟ್ವಿಸ್ಟ್ ಕೊಟ್ಟ ಅನರ್ಹ ಶಾಸಕ ವಿಶ್ವನಾಥ್| ಸಾರಾ ಮಹೇಶ್‌ಗೆ ಮರು ಸವಾಲೆಸೆದ ವಿಶ್ವನಾಥ್|  ಆಣೆ ಪ್ರಮಾಣದಿಂದ ಹಿಂದೆ ಸರಿದ್ರಾ?

ಮೈಸೂರು[ಅ.17]: ಚಾಮುಂಡಿ ಚಾಲೆಂಜ್‌ಗೆ ಅನರ್ಹ ಶಾಸಕ ವಿಶ್ವನಾಥ್ ಬಿಗ್ ಟ್ವಿಸ್ಟ್ ನೀಡಿದ್ದಾರೆ. ಸಾರಾ ಮಹೇಶ್‌ಗೆ ಸವಾಲೆಸೆದಿರುವ ವಿಶ್ವನಾಥ್ ಆಣೆ ಪ್ರಮಾಣ ಏನಿಲ್ಲ. ಖರೀದಿ ಮಾಡಿದವರನ್ನು ಕರೆದುಕೊಂಡು ಬರಲಿ ಎಂದಿದ್ದಾರೆ.

'ಆಣೆ ಪ್ರಮಾಣ ಯಾಕೆ ಬೇಕು? ನಾನು ಪ್ರಮಾಣ ಮಾಡಲ್ಲ, ಮಾಡಲ್ಲ. ಚಾಮುಂಡೇಶ್ವರಿ ಸನ್ನಿಧಿಗೆ ಹೋಗ್ತಿನಿ, ಆದ್ರೆ ಪ್ರಮಾಣ ಮಾಡೋದಿಲ್ಲ’ ಎಂದಿದ್ದಾರೆ.

ಎಚ್. ವಿಶ್ವನಾಥ್ ಈ ಹೇಳಿಕೆ ಕೇಳಿದ್ರೆ ಆಣೆ ಪ್ರಮಾಣದಿಂದ ಅವರು ಜಾರಿಕೊಂಡರಾ ಎಂಬ ಅನುಮಾನ ದಟ್ಟವಾಗಿದೆ.

ಚಾಮುಂಡಿ ಚಾಲೆಂಜ್: ಎಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!