ಚಾಮುಂಡಿ ಚಾಲೆಂಜ್‌ಗೆ ಬಿಗ್ ಟ್ವಿಸ್ಟ್ ಕೊಟ್ಟ ಅನರ್ಹ ಶಾಸಕ ವಿಶ್ವನಾಥ್!

ಚಾಮುಂಡಿ ಚಾಲೆಂಜ್‌ಗೆ ಬಿಗ್ ಟ್ವಿಸ್ಟ್ ಕೊಟ್ಟ ಅನರ್ಹ ಶಾಸಕ ವಿಶ್ವನಾಥ್!

Published : Oct 17, 2019, 11:46 AM ISTUpdated : Oct 17, 2019, 12:14 PM IST

ಚಾಮುಂಡಿ ಚಾಲೆಂಜ್ಗೆ ಬಿಗ್ ಟ್ವಿಸ್ಟ್ ಕೊಟ್ಟ ಅನರ್ಹ ಶಾಸಕ ವಿಶ್ವನಾಥ್| ಸಾರಾ ಮಹೇಶ್‌ಗೆ ಮರು ಸವಾಲೆಸೆದ ವಿಶ್ವನಾಥ್|  ಆಣೆ ಪ್ರಮಾಣದಿಂದ ಹಿಂದೆ ಸರಿದ್ರಾ?

ಮೈಸೂರು[ಅ.17]: ಚಾಮುಂಡಿ ಚಾಲೆಂಜ್‌ಗೆ ಅನರ್ಹ ಶಾಸಕ ವಿಶ್ವನಾಥ್ ಬಿಗ್ ಟ್ವಿಸ್ಟ್ ನೀಡಿದ್ದಾರೆ. ಸಾರಾ ಮಹೇಶ್‌ಗೆ ಸವಾಲೆಸೆದಿರುವ ವಿಶ್ವನಾಥ್ ಆಣೆ ಪ್ರಮಾಣ ಏನಿಲ್ಲ. ಖರೀದಿ ಮಾಡಿದವರನ್ನು ಕರೆದುಕೊಂಡು ಬರಲಿ ಎಂದಿದ್ದಾರೆ.

'ಆಣೆ ಪ್ರಮಾಣ ಯಾಕೆ ಬೇಕು? ನಾನು ಪ್ರಮಾಣ ಮಾಡಲ್ಲ, ಮಾಡಲ್ಲ. ಚಾಮುಂಡೇಶ್ವರಿ ಸನ್ನಿಧಿಗೆ ಹೋಗ್ತಿನಿ, ಆದ್ರೆ ಪ್ರಮಾಣ ಮಾಡೋದಿಲ್ಲ’ ಎಂದಿದ್ದಾರೆ.

ಎಚ್. ವಿಶ್ವನಾಥ್ ಈ ಹೇಳಿಕೆ ಕೇಳಿದ್ರೆ ಆಣೆ ಪ್ರಮಾಣದಿಂದ ಅವರು ಜಾರಿಕೊಂಡರಾ ಎಂಬ ಅನುಮಾನ ದಟ್ಟವಾಗಿದೆ.

ಚಾಮುಂಡಿ ಚಾಲೆಂಜ್: ಎಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!