ಎತ್ತಿನಗಾಡಿ, ಸೈಕಲ್, ಟಾಂಗಾ.. ಸಿದ್ದು-ಡಿಕೆ ಭಾಯಿ ಭಾಯಿ..! ಏನೀ ಒಗ್ಗಟ್ಟಿನ ಮಂತ್ರ.?

ಎತ್ತಿನಗಾಡಿ, ಸೈಕಲ್, ಟಾಂಗಾ.. ಸಿದ್ದು-ಡಿಕೆ ಭಾಯಿ ಭಾಯಿ..! ಏನೀ ಒಗ್ಗಟ್ಟಿನ ಮಂತ್ರ.?

Suvarna News   | Asianet News
Published : Sep 25, 2021, 01:31 PM ISTUpdated : Sep 25, 2021, 06:28 PM IST

ಸಿಎಂ ರೇಸ್‌ನಲ್ಲಿ ಕಿತ್ತಾಡಿಕೊಂಡಿದ್ದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಈಗ ಭಾಯಿ ಭಾಯಿ ಅಂತಾಗಿದ್ದಾರೆ. ನಾನಾ-ನೀನಾ ಎಂದು ಗುದ್ದಾಡುತ್ತಿದ್ದವರು ಒಂದೇ ಸಲ ಒಗ್ಗಟ್ಟು ಪ್ರದರ್ಶಿಸುತ್ತಿರುವ ಅಚ್ಚರಿ ಮೂಡಿಸಿದೆ. 

ಬೆಂಗಳೂರು (ಸೆ. 25): ಸಿಎಂ ರೇಸ್‌ನಲ್ಲಿ ಕಿತ್ತಾಡಿಕೊಂಡಿದ್ದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಈಗ ಭಾಯಿ ಭಾಯಿ ಅಂತಾಗಿದ್ದಾರೆ.

ಪೆಟ್ರೋಲ್‌, ಡೀಸೆಲ್‌ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಪ್ರತಿಭಟಿಸಲು ಇಬ್ಬರೂ ಒಟ್ಟಾಗಿ ಎತ್ತಿನಗಾಡಿ, ಸೈಕಲ್ ಹಾಗೂ ಟಾಂಗಾ ಸವಾರಿ ಮಾಡಿಕೊಂಡು ಸದನಕ್ಕೆ ಬಂದು ಗಮನ ಸೆಳೆದಿದ್ದಾರೆ.  ನಾನಾ-ನೀನಾ ಎಂದು ಗುದ್ದಾಡುತ್ತಿದ್ದವರು ಒಂದೇ ಸಲ ಒಗ್ಗಟ್ಟು ಪ್ರದರ್ಶಿಸುತ್ತಿರುವ ಅಚ್ಚರಿ ಮೂಡಿಸಿದೆ. ಏನೀ ಒಗ್ಗಟ್ಟಿನ ಮಂತ್ರ.? ಇಬ್ಬರ ನಡುವಿನ ಅಸಮಾಧಾನ ಮುಗಿಯಿತಾ.? ಇಲ್ಲಿದೆ ಇನ್‌ಸೈಡ್ ಪಾಲಿಟಿಕ್ಸ್..! 

 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?