ಎತ್ತಿನಗಾಡಿ, ಸೈಕಲ್, ಟಾಂಗಾ.. ಸಿದ್ದು-ಡಿಕೆ ಭಾಯಿ ಭಾಯಿ..! ಏನೀ ಒಗ್ಗಟ್ಟಿನ ಮಂತ್ರ.?

ಎತ್ತಿನಗಾಡಿ, ಸೈಕಲ್, ಟಾಂಗಾ.. ಸಿದ್ದು-ಡಿಕೆ ಭಾಯಿ ಭಾಯಿ..! ಏನೀ ಒಗ್ಗಟ್ಟಿನ ಮಂತ್ರ.?

Suvarna News   | Asianet News
Published : Sep 25, 2021, 01:31 PM ISTUpdated : Sep 25, 2021, 06:28 PM IST

ಸಿಎಂ ರೇಸ್‌ನಲ್ಲಿ ಕಿತ್ತಾಡಿಕೊಂಡಿದ್ದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಈಗ ಭಾಯಿ ಭಾಯಿ ಅಂತಾಗಿದ್ದಾರೆ. ನಾನಾ-ನೀನಾ ಎಂದು ಗುದ್ದಾಡುತ್ತಿದ್ದವರು ಒಂದೇ ಸಲ ಒಗ್ಗಟ್ಟು ಪ್ರದರ್ಶಿಸುತ್ತಿರುವ ಅಚ್ಚರಿ ಮೂಡಿಸಿದೆ. 

ಬೆಂಗಳೂರು (ಸೆ. 25): ಸಿಎಂ ರೇಸ್‌ನಲ್ಲಿ ಕಿತ್ತಾಡಿಕೊಂಡಿದ್ದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಈಗ ಭಾಯಿ ಭಾಯಿ ಅಂತಾಗಿದ್ದಾರೆ.

ಪೆಟ್ರೋಲ್‌, ಡೀಸೆಲ್‌ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಪ್ರತಿಭಟಿಸಲು ಇಬ್ಬರೂ ಒಟ್ಟಾಗಿ ಎತ್ತಿನಗಾಡಿ, ಸೈಕಲ್ ಹಾಗೂ ಟಾಂಗಾ ಸವಾರಿ ಮಾಡಿಕೊಂಡು ಸದನಕ್ಕೆ ಬಂದು ಗಮನ ಸೆಳೆದಿದ್ದಾರೆ.  ನಾನಾ-ನೀನಾ ಎಂದು ಗುದ್ದಾಡುತ್ತಿದ್ದವರು ಒಂದೇ ಸಲ ಒಗ್ಗಟ್ಟು ಪ್ರದರ್ಶಿಸುತ್ತಿರುವ ಅಚ್ಚರಿ ಮೂಡಿಸಿದೆ. ಏನೀ ಒಗ್ಗಟ್ಟಿನ ಮಂತ್ರ.? ಇಬ್ಬರ ನಡುವಿನ ಅಸಮಾಧಾನ ಮುಗಿಯಿತಾ.? ಇಲ್ಲಿದೆ ಇನ್‌ಸೈಡ್ ಪಾಲಿಟಿಕ್ಸ್..! 

 

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?