ಎತ್ತಿನಗಾಡಿ, ಸೈಕಲ್, ಟಾಂಗಾ.. ಸಿದ್ದು-ಡಿಕೆ ಭಾಯಿ ಭಾಯಿ..! ಏನೀ ಒಗ್ಗಟ್ಟಿನ ಮಂತ್ರ.?

ಎತ್ತಿನಗಾಡಿ, ಸೈಕಲ್, ಟಾಂಗಾ.. ಸಿದ್ದು-ಡಿಕೆ ಭಾಯಿ ಭಾಯಿ..! ಏನೀ ಒಗ್ಗಟ್ಟಿನ ಮಂತ್ರ.?

Suvarna News   | Asianet News
Published : Sep 25, 2021, 01:31 PM ISTUpdated : Sep 25, 2021, 06:28 PM IST

ಸಿಎಂ ರೇಸ್‌ನಲ್ಲಿ ಕಿತ್ತಾಡಿಕೊಂಡಿದ್ದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಈಗ ಭಾಯಿ ಭಾಯಿ ಅಂತಾಗಿದ್ದಾರೆ. ನಾನಾ-ನೀನಾ ಎಂದು ಗುದ್ದಾಡುತ್ತಿದ್ದವರು ಒಂದೇ ಸಲ ಒಗ್ಗಟ್ಟು ಪ್ರದರ್ಶಿಸುತ್ತಿರುವ ಅಚ್ಚರಿ ಮೂಡಿಸಿದೆ. 

ಬೆಂಗಳೂರು (ಸೆ. 25): ಸಿಎಂ ರೇಸ್‌ನಲ್ಲಿ ಕಿತ್ತಾಡಿಕೊಂಡಿದ್ದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಈಗ ಭಾಯಿ ಭಾಯಿ ಅಂತಾಗಿದ್ದಾರೆ.

ಪೆಟ್ರೋಲ್‌, ಡೀಸೆಲ್‌ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಪ್ರತಿಭಟಿಸಲು ಇಬ್ಬರೂ ಒಟ್ಟಾಗಿ ಎತ್ತಿನಗಾಡಿ, ಸೈಕಲ್ ಹಾಗೂ ಟಾಂಗಾ ಸವಾರಿ ಮಾಡಿಕೊಂಡು ಸದನಕ್ಕೆ ಬಂದು ಗಮನ ಸೆಳೆದಿದ್ದಾರೆ.  ನಾನಾ-ನೀನಾ ಎಂದು ಗುದ್ದಾಡುತ್ತಿದ್ದವರು ಒಂದೇ ಸಲ ಒಗ್ಗಟ್ಟು ಪ್ರದರ್ಶಿಸುತ್ತಿರುವ ಅಚ್ಚರಿ ಮೂಡಿಸಿದೆ. ಏನೀ ಒಗ್ಗಟ್ಟಿನ ಮಂತ್ರ.? ಇಬ್ಬರ ನಡುವಿನ ಅಸಮಾಧಾನ ಮುಗಿಯಿತಾ.? ಇಲ್ಲಿದೆ ಇನ್‌ಸೈಡ್ ಪಾಲಿಟಿಕ್ಸ್..! 

 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!