ಜೂ. 14 ರ ನಂತರ ರಾಜಕೀಯ ಸಂಚಲನ? ಕುತೂಹಲ ಮೂಡಿಸಿದೆ ಯೋಗೇಶ್ವರ್ ಹೇಳಿಕೆ

ಜೂ. 14 ರ ನಂತರ ರಾಜಕೀಯ ಸಂಚಲನ? ಕುತೂಹಲ ಮೂಡಿಸಿದೆ ಯೋಗೇಶ್ವರ್ ಹೇಳಿಕೆ

Published : Jun 09, 2021, 01:16 PM ISTUpdated : Jun 09, 2021, 01:20 PM IST

- 14ರವರೆಗೆ ‘ಮೌನ’: ಯೋಗೇಶ್ವರ್‌ ನಿರ್ಧಾರ

- ಶಾಸಕಾಂಗ ಸಭೆಗೆ ಸುನಿಲ್‌ ಕುಮಾರ್‌ ಒತ್ತಾಯ

- ಕೋವಿಡ್‌ ಕೆಲಸದಲ್ಲಿ ತೊಡಗಿರುವ ಬಿಎಸ್‌ವೈ

 

ಬೆಂಗಳೂರು (ಜೂ. 09): ಪಕ್ಷದ ಹೈಕಮಾಂಡ್‌ ಹೇಳಿದರೆ ರಾಜೀನಾಮೆಗೂ ಸಿದ್ಧ ಎಂದು ಮುಖ್ಯಮಂತ್ರಿ ಹೇಳಿಕೆ ನಂತರದ ಬಿಸಿ ಬಿಜೆಪಿಯಲ್ಲಿ ಇನ್ನೂ ಆರಿಲ್ಲ. ಇಡೀ ಚರ್ಚೆ ಸ್ಫೋಟಗೊಳ್ಳಲು ಕಾರಣರಾದ ಪ್ರವಾಸೋದ್ಯಮ ಸಚಿವಅವರು, ಜೂ.14ರವರೆಗೆ ಸುಮ್ಮನಿರುವಂತೆ ತಮಗೆ ಪಕ್ಷದ ವರಿಷ್ಠರು ಸೂಚಿಸಿದ್ದಾರೆ ಎಂದು ತಮ್ಮ ಆಪ್ತರ ಬಳಿ ಹೇಳುವ ಮೂಲಕ 14ರ ನಂತರ ಏನೋ ಬೆಳವಣಿಗೆ ಆಗಲಿದೆ ಎಂಬ ಕುತೂಹಲಕ್ಕೆ ಕಾರಣರಾಗಿದ್ದಾರೆ. 

ಇನ್ನೊಂದು ಕಡೆ ಬಿಜೆಪಿ ಹೈಕಮಾಂಡ್‌ ಈಗ ಏನೇ ಹೇಳಿಕೆ ನೀಡುವುದಕ್ಕೂ ಹಿಂದೆ ಮುಂದೆ ನೋಡುತ್ತಿದೆ. ಹೀಗಾಗಿಯೇ ಸದ್ಯಕ್ಕೆ ಯಾರೂ ಬಹಿರಂಗ ಹೇಳಿಕೆ ನೀಡುವುದು ಬೇಡ ಎಂಬ ಸಂದೇಶವನ್ನು ರಾಜ್ಯ ನಾಯಕರಿಗೆ ರವಾನಿಸಿದೆ. ಹಾಗಾದರೆ ಜೂ. 14 ರ ಬಳಿಕ ರಾಜಕೀಯ ಬದಲಾವಣೆಯಾಗುತ್ತಾ..? ಇಲ್ಲಿದೆ ಇನ್‌ಸೈಡ್ ಪಾಲಿಟಿಕ್ಸ್. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?