ಜೂ. 14 ರ ನಂತರ ರಾಜಕೀಯ ಸಂಚಲನ? ಕುತೂಹಲ ಮೂಡಿಸಿದೆ ಯೋಗೇಶ್ವರ್ ಹೇಳಿಕೆ

ಜೂ. 14 ರ ನಂತರ ರಾಜಕೀಯ ಸಂಚಲನ? ಕುತೂಹಲ ಮೂಡಿಸಿದೆ ಯೋಗೇಶ್ವರ್ ಹೇಳಿಕೆ

Published : Jun 09, 2021, 01:16 PM ISTUpdated : Jun 09, 2021, 01:20 PM IST

- 14ರವರೆಗೆ ‘ಮೌನ’: ಯೋಗೇಶ್ವರ್‌ ನಿರ್ಧಾರ

- ಶಾಸಕಾಂಗ ಸಭೆಗೆ ಸುನಿಲ್‌ ಕುಮಾರ್‌ ಒತ್ತಾಯ

- ಕೋವಿಡ್‌ ಕೆಲಸದಲ್ಲಿ ತೊಡಗಿರುವ ಬಿಎಸ್‌ವೈ

 

ಬೆಂಗಳೂರು (ಜೂ. 09): ಪಕ್ಷದ ಹೈಕಮಾಂಡ್‌ ಹೇಳಿದರೆ ರಾಜೀನಾಮೆಗೂ ಸಿದ್ಧ ಎಂದು ಮುಖ್ಯಮಂತ್ರಿ ಹೇಳಿಕೆ ನಂತರದ ಬಿಸಿ ಬಿಜೆಪಿಯಲ್ಲಿ ಇನ್ನೂ ಆರಿಲ್ಲ. ಇಡೀ ಚರ್ಚೆ ಸ್ಫೋಟಗೊಳ್ಳಲು ಕಾರಣರಾದ ಪ್ರವಾಸೋದ್ಯಮ ಸಚಿವಅವರು, ಜೂ.14ರವರೆಗೆ ಸುಮ್ಮನಿರುವಂತೆ ತಮಗೆ ಪಕ್ಷದ ವರಿಷ್ಠರು ಸೂಚಿಸಿದ್ದಾರೆ ಎಂದು ತಮ್ಮ ಆಪ್ತರ ಬಳಿ ಹೇಳುವ ಮೂಲಕ 14ರ ನಂತರ ಏನೋ ಬೆಳವಣಿಗೆ ಆಗಲಿದೆ ಎಂಬ ಕುತೂಹಲಕ್ಕೆ ಕಾರಣರಾಗಿದ್ದಾರೆ. 

ಇನ್ನೊಂದು ಕಡೆ ಬಿಜೆಪಿ ಹೈಕಮಾಂಡ್‌ ಈಗ ಏನೇ ಹೇಳಿಕೆ ನೀಡುವುದಕ್ಕೂ ಹಿಂದೆ ಮುಂದೆ ನೋಡುತ್ತಿದೆ. ಹೀಗಾಗಿಯೇ ಸದ್ಯಕ್ಕೆ ಯಾರೂ ಬಹಿರಂಗ ಹೇಳಿಕೆ ನೀಡುವುದು ಬೇಡ ಎಂಬ ಸಂದೇಶವನ್ನು ರಾಜ್ಯ ನಾಯಕರಿಗೆ ರವಾನಿಸಿದೆ. ಹಾಗಾದರೆ ಜೂ. 14 ರ ಬಳಿಕ ರಾಜಕೀಯ ಬದಲಾವಣೆಯಾಗುತ್ತಾ..? ಇಲ್ಲಿದೆ ಇನ್‌ಸೈಡ್ ಪಾಲಿಟಿಕ್ಸ್. 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!