ಜೂ. 14 ರ ನಂತರ ರಾಜಕೀಯ ಸಂಚಲನ? ಕುತೂಹಲ ಮೂಡಿಸಿದೆ ಯೋಗೇಶ್ವರ್ ಹೇಳಿಕೆ

ಜೂ. 14 ರ ನಂತರ ರಾಜಕೀಯ ಸಂಚಲನ? ಕುತೂಹಲ ಮೂಡಿಸಿದೆ ಯೋಗೇಶ್ವರ್ ಹೇಳಿಕೆ

Published : Jun 09, 2021, 01:16 PM ISTUpdated : Jun 09, 2021, 01:20 PM IST

- 14ರವರೆಗೆ ‘ಮೌನ’: ಯೋಗೇಶ್ವರ್‌ ನಿರ್ಧಾರ

- ಶಾಸಕಾಂಗ ಸಭೆಗೆ ಸುನಿಲ್‌ ಕುಮಾರ್‌ ಒತ್ತಾಯ

- ಕೋವಿಡ್‌ ಕೆಲಸದಲ್ಲಿ ತೊಡಗಿರುವ ಬಿಎಸ್‌ವೈ

 

ಬೆಂಗಳೂರು (ಜೂ. 09): ಪಕ್ಷದ ಹೈಕಮಾಂಡ್‌ ಹೇಳಿದರೆ ರಾಜೀನಾಮೆಗೂ ಸಿದ್ಧ ಎಂದು ಮುಖ್ಯಮಂತ್ರಿ ಹೇಳಿಕೆ ನಂತರದ ಬಿಸಿ ಬಿಜೆಪಿಯಲ್ಲಿ ಇನ್ನೂ ಆರಿಲ್ಲ. ಇಡೀ ಚರ್ಚೆ ಸ್ಫೋಟಗೊಳ್ಳಲು ಕಾರಣರಾದ ಪ್ರವಾಸೋದ್ಯಮ ಸಚಿವಅವರು, ಜೂ.14ರವರೆಗೆ ಸುಮ್ಮನಿರುವಂತೆ ತಮಗೆ ಪಕ್ಷದ ವರಿಷ್ಠರು ಸೂಚಿಸಿದ್ದಾರೆ ಎಂದು ತಮ್ಮ ಆಪ್ತರ ಬಳಿ ಹೇಳುವ ಮೂಲಕ 14ರ ನಂತರ ಏನೋ ಬೆಳವಣಿಗೆ ಆಗಲಿದೆ ಎಂಬ ಕುತೂಹಲಕ್ಕೆ ಕಾರಣರಾಗಿದ್ದಾರೆ. 

ಇನ್ನೊಂದು ಕಡೆ ಬಿಜೆಪಿ ಹೈಕಮಾಂಡ್‌ ಈಗ ಏನೇ ಹೇಳಿಕೆ ನೀಡುವುದಕ್ಕೂ ಹಿಂದೆ ಮುಂದೆ ನೋಡುತ್ತಿದೆ. ಹೀಗಾಗಿಯೇ ಸದ್ಯಕ್ಕೆ ಯಾರೂ ಬಹಿರಂಗ ಹೇಳಿಕೆ ನೀಡುವುದು ಬೇಡ ಎಂಬ ಸಂದೇಶವನ್ನು ರಾಜ್ಯ ನಾಯಕರಿಗೆ ರವಾನಿಸಿದೆ. ಹಾಗಾದರೆ ಜೂ. 14 ರ ಬಳಿಕ ರಾಜಕೀಯ ಬದಲಾವಣೆಯಾಗುತ್ತಾ..? ಇಲ್ಲಿದೆ ಇನ್‌ಸೈಡ್ ಪಾಲಿಟಿಕ್ಸ್. 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!