ಜೂ. 14 ರ ನಂತರ ರಾಜಕೀಯ ಸಂಚಲನ? ಕುತೂಹಲ ಮೂಡಿಸಿದೆ ಯೋಗೇಶ್ವರ್ ಹೇಳಿಕೆ

ಜೂ. 14 ರ ನಂತರ ರಾಜಕೀಯ ಸಂಚಲನ? ಕುತೂಹಲ ಮೂಡಿಸಿದೆ ಯೋಗೇಶ್ವರ್ ಹೇಳಿಕೆ

Published : Jun 09, 2021, 01:16 PM ISTUpdated : Jun 09, 2021, 01:20 PM IST

- 14ರವರೆಗೆ ‘ಮೌನ’: ಯೋಗೇಶ್ವರ್‌ ನಿರ್ಧಾರ

- ಶಾಸಕಾಂಗ ಸಭೆಗೆ ಸುನಿಲ್‌ ಕುಮಾರ್‌ ಒತ್ತಾಯ

- ಕೋವಿಡ್‌ ಕೆಲಸದಲ್ಲಿ ತೊಡಗಿರುವ ಬಿಎಸ್‌ವೈ

 

ಬೆಂಗಳೂರು (ಜೂ. 09): ಪಕ್ಷದ ಹೈಕಮಾಂಡ್‌ ಹೇಳಿದರೆ ರಾಜೀನಾಮೆಗೂ ಸಿದ್ಧ ಎಂದು ಮುಖ್ಯಮಂತ್ರಿ ಹೇಳಿಕೆ ನಂತರದ ಬಿಸಿ ಬಿಜೆಪಿಯಲ್ಲಿ ಇನ್ನೂ ಆರಿಲ್ಲ. ಇಡೀ ಚರ್ಚೆ ಸ್ಫೋಟಗೊಳ್ಳಲು ಕಾರಣರಾದ ಪ್ರವಾಸೋದ್ಯಮ ಸಚಿವಅವರು, ಜೂ.14ರವರೆಗೆ ಸುಮ್ಮನಿರುವಂತೆ ತಮಗೆ ಪಕ್ಷದ ವರಿಷ್ಠರು ಸೂಚಿಸಿದ್ದಾರೆ ಎಂದು ತಮ್ಮ ಆಪ್ತರ ಬಳಿ ಹೇಳುವ ಮೂಲಕ 14ರ ನಂತರ ಏನೋ ಬೆಳವಣಿಗೆ ಆಗಲಿದೆ ಎಂಬ ಕುತೂಹಲಕ್ಕೆ ಕಾರಣರಾಗಿದ್ದಾರೆ. 

ಇನ್ನೊಂದು ಕಡೆ ಬಿಜೆಪಿ ಹೈಕಮಾಂಡ್‌ ಈಗ ಏನೇ ಹೇಳಿಕೆ ನೀಡುವುದಕ್ಕೂ ಹಿಂದೆ ಮುಂದೆ ನೋಡುತ್ತಿದೆ. ಹೀಗಾಗಿಯೇ ಸದ್ಯಕ್ಕೆ ಯಾರೂ ಬಹಿರಂಗ ಹೇಳಿಕೆ ನೀಡುವುದು ಬೇಡ ಎಂಬ ಸಂದೇಶವನ್ನು ರಾಜ್ಯ ನಾಯಕರಿಗೆ ರವಾನಿಸಿದೆ. ಹಾಗಾದರೆ ಜೂ. 14 ರ ಬಳಿಕ ರಾಜಕೀಯ ಬದಲಾವಣೆಯಾಗುತ್ತಾ..? ಇಲ್ಲಿದೆ ಇನ್‌ಸೈಡ್ ಪಾಲಿಟಿಕ್ಸ್. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?