ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಪಟ್ಟಕ್ಕೆ ವೇಟಿಂಗ್ ಲಿಸ್ಟ್! ಖಾಲಿಯಿಲ್ಲದ ಕುರ್ಚಿಯ ಮೇಲೆ 'ಪಂಚ'ಪಾಂಡವರ ಕಣ್ಣು!

ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಪಟ್ಟಕ್ಕೆ ವೇಟಿಂಗ್ ಲಿಸ್ಟ್! ಖಾಲಿಯಿಲ್ಲದ ಕುರ್ಚಿಯ ಮೇಲೆ 'ಪಂಚ'ಪಾಂಡವರ ಕಣ್ಣು!

Published : Sep 03, 2024, 11:45 AM IST

ಖಾಲಿಯಿಲ್ಲದ ಮುಖ್ಯಮಂತ್ರಿ ಕುರ್ಚಿಗಾಗಿ ಕಾಂಗ್ರೆಸ್'ನಲ್ಲಿ ವೇಟಿಂಗ್ ಲಿಸ್ಟ್ ದೊಡ್ಡದಾಗುತ್ತಿದೆ. ಐದು ಮಂದಿ ಈಗಾಗ್ಲೇ ಸಿಎಂ ರೇಸ್'ನಲ್ಲಿ ಕಾಣಿಸಿಕೊಂಡಿದ್ರೆ, ಮತ್ತೊಂದಷ್ಟು ಮಂದಿ ಸೈಲೆಂಟಾಗಿ ಗೇಮ್ ಆಡ್ತಿದ್ದಾರೆ. 

ಮುಡಾ ಹಗರಣ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಅಗ್ನಿಪರೀಕ್ಷೆ ಅನ್ನೋದರಲ್ಲಿ ಅನುಮಾನವೇ ಬೇಡ. ಸಿದ್ದರಾಮಯ್ಯ ತಮ್ಮ ರಾಜಕೀಯ ಜೀವನದ ದೊಡ್ಡ ಅಗ್ನಿಪರೀಕ್ಷೆ ಎದುರಿಸುತ್ತಿದ್ದಾರೆ. ಒಂದು ವೇಳೆ ಮುಡಾ ಚಕ್ರವ್ಯೂಹ ಸಿದ್ದು ಸಿಂಹಾಸವನ್ನೇ ಉರುಳಿಸಿ ಬಿಟ್ರೆ, ಸಿದ್ದರಾಮಯ್ಯ ರಾಜೀನಾಮೆ ನೀಡೋ ಪ್ರಸಂಗ ಎದುರಾದ್ರೆ, ಮುಖ್ಯಮಂತ್ರಿ ಯಾರಾಗ್ತಾರೆ? ವೇಟಿಂಗ್ ಲಿಸ್ಟ್'ನಲ್ಲಿರೋ ಐದು ಮಂದಿಯ ಪೈಕಿಮೊದಲ ಹೆಸರು ಯಾರದ್ದು? ಮುಖ್ಯಮಂತ್ರಿ ಕುರ್ಚಿಯ ಮೇಲೆ ಕಣ್ಣಿಟ್ಟಿರೋ ಡಿಸಿಎಂ ಡಿಕೆ ಶಿವಕುಮಾರ್ ಆ ಲಿಸ್ಟ್'ನಲ್ಲಿ ಎಷ್ಟನೆಯವರು? ಇಲ್ಲಿದೆ ನೋಡಿ ಆ ಇಂಟ್ರೆಸ್ಟಿಂಗ್ ಸ್ಟೋರಿ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more