ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಪಟ್ಟಕ್ಕೆ ವೇಟಿಂಗ್ ಲಿಸ್ಟ್! ಖಾಲಿಯಿಲ್ಲದ ಕುರ್ಚಿಯ ಮೇಲೆ 'ಪಂಚ'ಪಾಂಡವರ ಕಣ್ಣು!

ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಪಟ್ಟಕ್ಕೆ ವೇಟಿಂಗ್ ಲಿಸ್ಟ್! ಖಾಲಿಯಿಲ್ಲದ ಕುರ್ಚಿಯ ಮೇಲೆ 'ಪಂಚ'ಪಾಂಡವರ ಕಣ್ಣು!

Published : Sep 03, 2024, 11:45 AM IST

ಖಾಲಿಯಿಲ್ಲದ ಮುಖ್ಯಮಂತ್ರಿ ಕುರ್ಚಿಗಾಗಿ ಕಾಂಗ್ರೆಸ್'ನಲ್ಲಿ ವೇಟಿಂಗ್ ಲಿಸ್ಟ್ ದೊಡ್ಡದಾಗುತ್ತಿದೆ. ಐದು ಮಂದಿ ಈಗಾಗ್ಲೇ ಸಿಎಂ ರೇಸ್'ನಲ್ಲಿ ಕಾಣಿಸಿಕೊಂಡಿದ್ರೆ, ಮತ್ತೊಂದಷ್ಟು ಮಂದಿ ಸೈಲೆಂಟಾಗಿ ಗೇಮ್ ಆಡ್ತಿದ್ದಾರೆ. 

ಮುಡಾ ಹಗರಣ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಅಗ್ನಿಪರೀಕ್ಷೆ ಅನ್ನೋದರಲ್ಲಿ ಅನುಮಾನವೇ ಬೇಡ. ಸಿದ್ದರಾಮಯ್ಯ ತಮ್ಮ ರಾಜಕೀಯ ಜೀವನದ ದೊಡ್ಡ ಅಗ್ನಿಪರೀಕ್ಷೆ ಎದುರಿಸುತ್ತಿದ್ದಾರೆ. ಒಂದು ವೇಳೆ ಮುಡಾ ಚಕ್ರವ್ಯೂಹ ಸಿದ್ದು ಸಿಂಹಾಸವನ್ನೇ ಉರುಳಿಸಿ ಬಿಟ್ರೆ, ಸಿದ್ದರಾಮಯ್ಯ ರಾಜೀನಾಮೆ ನೀಡೋ ಪ್ರಸಂಗ ಎದುರಾದ್ರೆ, ಮುಖ್ಯಮಂತ್ರಿ ಯಾರಾಗ್ತಾರೆ? ವೇಟಿಂಗ್ ಲಿಸ್ಟ್'ನಲ್ಲಿರೋ ಐದು ಮಂದಿಯ ಪೈಕಿಮೊದಲ ಹೆಸರು ಯಾರದ್ದು? ಮುಖ್ಯಮಂತ್ರಿ ಕುರ್ಚಿಯ ಮೇಲೆ ಕಣ್ಣಿಟ್ಟಿರೋ ಡಿಸಿಎಂ ಡಿಕೆ ಶಿವಕುಮಾರ್ ಆ ಲಿಸ್ಟ್'ನಲ್ಲಿ ಎಷ್ಟನೆಯವರು? ಇಲ್ಲಿದೆ ನೋಡಿ ಆ ಇಂಟ್ರೆಸ್ಟಿಂಗ್ ಸ್ಟೋರಿ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more