ಪರೀಕ್ಷೆ ಬರೆದಿದ್ದೇನೆ ಎಂದ ಯೋಗೇಶ್ವರ್‌ ರಿಸಲ್ಟ್  ಹೇಳಿದ ಬೊಮ್ಮಾಯಿ!

ಪರೀಕ್ಷೆ ಬರೆದಿದ್ದೇನೆ ಎಂದ ಯೋಗೇಶ್ವರ್‌ ರಿಸಲ್ಟ್ ಹೇಳಿದ ಬೊಮ್ಮಾಯಿ!

Published : Jun 25, 2021, 08:12 PM ISTUpdated : Jun 25, 2021, 08:15 PM IST

* ಎಕ್ಸಾಂ ಬರೆದಿದ್ದೇನೆ ಮುಂದೆ ಏನಾಗುತ್ತದೆ ನೋಡಬೇಕು
* ಸಚಿವ ಸಿಪಿ ಯೋಗೇಶ್ವರ ಹೇಳಿಕೆಗೆ ಬಸವರಾಜ ಬೊಮ್ಮಾಯಿ ಟಾಂಗ್
* ನಾವು ಕೊರೋನಾ ಕಾಲದಲ್ಲಿ ಯಾವ ಪರೀಕ್ಷೆಯನ್ನು  ಇಟ್ಟುಕೊಂಡಿಲ್ಲ

ಬೆಂಗಳೂರು(ಜೂ. 25)  ಯೋಗೇಶ್ವರ ಎಕ್ಸಾಂ ಬರೆದಿದ್ದೀನಿ ಎನ್ನುವ ಹೇಳಿಕೆ ಬಗ್ಗೆ ಸಚಿವ ಬಸವರಾಜ ಬೊಮ್ಮಾಯಿ ಟಾಂಗ್ ಕೊಟ್ಟಿದ್ದಾರೆ.  ಪರೀಕ್ಷೆ ಬರೆದಿದ್ದು ರಿಸಲ್ಟ್ ಗೆ ಕಾಯೋಣ ಎಂದು ಯೋಗೇಶ್ವರ ಹೇಳಿದ್ದರು.

'ಬಿಜೆಪಿ ನಾಯಕರೇ ಮೋಸ ಮಾಡಿದ್ದಾರೆ' ರಮೇಶ್ ಬಾಂಬ್

 ಟಾಂಗ್ ಕೊಟ್ಟಿರುವ ಬಸವರಾಜ ಬೊಮ್ಮಾಯಿ, ಕೊರೋನಾ ಕಾಲದಲ್ಲಿ ನಾವು ಯಾವ ಪರೀಕ್ಷೆಯನ್ನು ನಡೆಸುತ್ತಿಲ್ಲ ಎಂದಿದ್ದಾರೆ. ಒಟ್ಟಿನಲ್ಲಿ ಬಿಜೆಪಿ ರಾಜಕಾರಣದ ಗೊಂದಲ ಸದ್ಯಕ್ಕೆ ಮುಗಿಯುವ ಲಕ್ಷಣ ಕಾಣುತ್ತಿಲ್ಲ. 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!