ಪರೀಕ್ಷೆ ಬರೆದಿದ್ದೇನೆ ಎಂದ ಯೋಗೇಶ್ವರ್‌ ರಿಸಲ್ಟ್  ಹೇಳಿದ ಬೊಮ್ಮಾಯಿ!

ಪರೀಕ್ಷೆ ಬರೆದಿದ್ದೇನೆ ಎಂದ ಯೋಗೇಶ್ವರ್‌ ರಿಸಲ್ಟ್ ಹೇಳಿದ ಬೊಮ್ಮಾಯಿ!

Published : Jun 25, 2021, 08:12 PM ISTUpdated : Jun 25, 2021, 08:15 PM IST

* ಎಕ್ಸಾಂ ಬರೆದಿದ್ದೇನೆ ಮುಂದೆ ಏನಾಗುತ್ತದೆ ನೋಡಬೇಕು
* ಸಚಿವ ಸಿಪಿ ಯೋಗೇಶ್ವರ ಹೇಳಿಕೆಗೆ ಬಸವರಾಜ ಬೊಮ್ಮಾಯಿ ಟಾಂಗ್
* ನಾವು ಕೊರೋನಾ ಕಾಲದಲ್ಲಿ ಯಾವ ಪರೀಕ್ಷೆಯನ್ನು  ಇಟ್ಟುಕೊಂಡಿಲ್ಲ

ಬೆಂಗಳೂರು(ಜೂ. 25)  ಯೋಗೇಶ್ವರ ಎಕ್ಸಾಂ ಬರೆದಿದ್ದೀನಿ ಎನ್ನುವ ಹೇಳಿಕೆ ಬಗ್ಗೆ ಸಚಿವ ಬಸವರಾಜ ಬೊಮ್ಮಾಯಿ ಟಾಂಗ್ ಕೊಟ್ಟಿದ್ದಾರೆ.  ಪರೀಕ್ಷೆ ಬರೆದಿದ್ದು ರಿಸಲ್ಟ್ ಗೆ ಕಾಯೋಣ ಎಂದು ಯೋಗೇಶ್ವರ ಹೇಳಿದ್ದರು.

'ಬಿಜೆಪಿ ನಾಯಕರೇ ಮೋಸ ಮಾಡಿದ್ದಾರೆ' ರಮೇಶ್ ಬಾಂಬ್

 ಟಾಂಗ್ ಕೊಟ್ಟಿರುವ ಬಸವರಾಜ ಬೊಮ್ಮಾಯಿ, ಕೊರೋನಾ ಕಾಲದಲ್ಲಿ ನಾವು ಯಾವ ಪರೀಕ್ಷೆಯನ್ನು ನಡೆಸುತ್ತಿಲ್ಲ ಎಂದಿದ್ದಾರೆ. ಒಟ್ಟಿನಲ್ಲಿ ಬಿಜೆಪಿ ರಾಜಕಾರಣದ ಗೊಂದಲ ಸದ್ಯಕ್ಕೆ ಮುಗಿಯುವ ಲಕ್ಷಣ ಕಾಣುತ್ತಿಲ್ಲ. 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!