ಮದುವೆ ಮನೆಯಲ್ಲಿ ರಾಜೀನಾಮೆ ಸೂತ್ರ, ತೆನೆ ಕೆಳಗಿಳಿಸಲು ರೆಡಿಯಾದ ಜೆಡಿಎಸ್ ಶಾಸಕರು!?

ಮದುವೆ ಮನೆಯಲ್ಲಿ ರಾಜೀನಾಮೆ ಸೂತ್ರ, ತೆನೆ ಕೆಳಗಿಳಿಸಲು ರೆಡಿಯಾದ ಜೆಡಿಎಸ್ ಶಾಸಕರು!?

Published : Oct 15, 2019, 06:20 PM IST

ಬೆಂಗಳೂರು(ಅ. 15)  ಜೆಡಿಎಸ್ ನಲ್ಲಿ ಏನಾಗುತ್ತಿದೆ ಎಂಬುದು ಅಗ್ರ ನಾಯಕರಿಗೆ ಗೊತ್ತಾಗುತ್ತಿಲ್ಲ. ಮದುವೆ ಮನೆಯಲ್ಲಿಯೂ ಕೆಲ ನಾಯಕರು ಕ್ಷಿಪ್ರ ಕ್ರಾಂತಿ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ. ವರ್ಷಾಂತ್ಯಕ್ಕೆ ಗೌಡರ ಕುಟುಂಬಕ್ಕೆ ಈಗಿರುವ ಕೆಲ ಶಾಸಕರು ಮತ್ತು ಮುಖಂಡರು ಶಾಕ್ ನೀಡಲಿದ್ದಾರೆಯೇ? ಕಾದು ನೋಡಬೇಕು.

ಇನ್ನೊಂದು ಸುತ್ತಿನ ಸಭೆ ನಡೆಸಲು ವಿಧಾನ ಪರಿಷತ್ ಸದಸ್ಯರು ನಿರ್ಧಾರ ಮಾಡಲಾಗಿದೆ.  ಕುಮಾರಸ್ವಾಮಿ ಸಿಎಂ ಆಗಿದ್ದಾಗ ನಮ್ಮನ್ನು ಕಡೆಗಣಿಸಿದ್ದರು ಎಂಬ ಆಧಾರದಲ್ಲಿಯೇ ಬಂಡಾಯದ ಬಾವುಟ ಹಾರಿಸಲಿದ್ದು ಡಿಸೆಂಬರ್ ಅಂತ್ಯಕ್ಕೆ ಶಾಕ್ ಕೊಡಲು ಸಿದ್ಧರಾಗಿದ್ದಾರೆ.

 

 

 

ಬೆಂಗಳೂರು(ಅ. 15)  ಜೆಡಿಎಸ್ ನಲ್ಲಿ ಏನಾಗುತ್ತಿದೆ ಎಂಬುದು ಅಗ್ರ ನಾಯಕರಿಗೆ ಗೊತ್ತಾಗುತ್ತಿಲ್ಲ. ಮದುವೆ ಮನೆಯಲ್ಲಿಯೂ ಕೆಲ ನಾಯಕರು ಕ್ಷಿಪ್ರ ಕ್ರಾಂತಿ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ. ವರ್ಷಾಂತ್ಯಕ್ಕೆ ಗೌಡರ ಕುಟುಂಬಕ್ಕೆ ಈಗಿರುವ ಕೆಲ ಶಾಸಕರು ಮತ್ತು ಮುಖಂಡರು ಶಾಕ್ ನೀಡಲಿದ್ದಾರೆಯೇ? ಕಾದು ನೋಡಬೇಕು.

ಇನ್ನೊಂದು ಸುತ್ತಿನ ಸಭೆ ನಡೆಸಲು ವಿಧಾನ ಪರಿಷತ್ ಸದಸ್ಯರು ನಿರ್ಧಾರ ಮಾಡಲಾಗಿದೆ.  ಕುಮಾರಸ್ವಾಮಿ ಸಿಎಂ ಆಗಿದ್ದಾಗ ನಮ್ಮನ್ನು ಕಡೆಗಣಿಸಿದ್ದರು ಎಂಬ ಆಧಾರದಲ್ಲಿಯೇ ಬಂಡಾಯದ ಬಾವುಟ ಹಾರಿಸಲಿದ್ದು ಡಿಸೆಂಬರ್ ಅಂತ್ಯಕ್ಕೆ ಶಾಕ್ ಕೊಡಲು ಸಿದ್ಧರಾಗಿದ್ದಾರೆ.

 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!