ಮದುವೆ ಮನೆಯಲ್ಲಿ ರಾಜೀನಾಮೆ ಸೂತ್ರ, ತೆನೆ ಕೆಳಗಿಳಿಸಲು ರೆಡಿಯಾದ ಜೆಡಿಎಸ್ ಶಾಸಕರು!?

ಮದುವೆ ಮನೆಯಲ್ಲಿ ರಾಜೀನಾಮೆ ಸೂತ್ರ, ತೆನೆ ಕೆಳಗಿಳಿಸಲು ರೆಡಿಯಾದ ಜೆಡಿಎಸ್ ಶಾಸಕರು!?

Published : Oct 15, 2019, 06:20 PM IST

ಬೆಂಗಳೂರು(ಅ. 15)  ಜೆಡಿಎಸ್ ನಲ್ಲಿ ಏನಾಗುತ್ತಿದೆ ಎಂಬುದು ಅಗ್ರ ನಾಯಕರಿಗೆ ಗೊತ್ತಾಗುತ್ತಿಲ್ಲ. ಮದುವೆ ಮನೆಯಲ್ಲಿಯೂ ಕೆಲ ನಾಯಕರು ಕ್ಷಿಪ್ರ ಕ್ರಾಂತಿ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ. ವರ್ಷಾಂತ್ಯಕ್ಕೆ ಗೌಡರ ಕುಟುಂಬಕ್ಕೆ ಈಗಿರುವ ಕೆಲ ಶಾಸಕರು ಮತ್ತು ಮುಖಂಡರು ಶಾಕ್ ನೀಡಲಿದ್ದಾರೆಯೇ? ಕಾದು ನೋಡಬೇಕು.

ಇನ್ನೊಂದು ಸುತ್ತಿನ ಸಭೆ ನಡೆಸಲು ವಿಧಾನ ಪರಿಷತ್ ಸದಸ್ಯರು ನಿರ್ಧಾರ ಮಾಡಲಾಗಿದೆ.  ಕುಮಾರಸ್ವಾಮಿ ಸಿಎಂ ಆಗಿದ್ದಾಗ ನಮ್ಮನ್ನು ಕಡೆಗಣಿಸಿದ್ದರು ಎಂಬ ಆಧಾರದಲ್ಲಿಯೇ ಬಂಡಾಯದ ಬಾವುಟ ಹಾರಿಸಲಿದ್ದು ಡಿಸೆಂಬರ್ ಅಂತ್ಯಕ್ಕೆ ಶಾಕ್ ಕೊಡಲು ಸಿದ್ಧರಾಗಿದ್ದಾರೆ.

 

 

 

ಬೆಂಗಳೂರು(ಅ. 15)  ಜೆಡಿಎಸ್ ನಲ್ಲಿ ಏನಾಗುತ್ತಿದೆ ಎಂಬುದು ಅಗ್ರ ನಾಯಕರಿಗೆ ಗೊತ್ತಾಗುತ್ತಿಲ್ಲ. ಮದುವೆ ಮನೆಯಲ್ಲಿಯೂ ಕೆಲ ನಾಯಕರು ಕ್ಷಿಪ್ರ ಕ್ರಾಂತಿ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ. ವರ್ಷಾಂತ್ಯಕ್ಕೆ ಗೌಡರ ಕುಟುಂಬಕ್ಕೆ ಈಗಿರುವ ಕೆಲ ಶಾಸಕರು ಮತ್ತು ಮುಖಂಡರು ಶಾಕ್ ನೀಡಲಿದ್ದಾರೆಯೇ? ಕಾದು ನೋಡಬೇಕು.

ಇನ್ನೊಂದು ಸುತ್ತಿನ ಸಭೆ ನಡೆಸಲು ವಿಧಾನ ಪರಿಷತ್ ಸದಸ್ಯರು ನಿರ್ಧಾರ ಮಾಡಲಾಗಿದೆ.  ಕುಮಾರಸ್ವಾಮಿ ಸಿಎಂ ಆಗಿದ್ದಾಗ ನಮ್ಮನ್ನು ಕಡೆಗಣಿಸಿದ್ದರು ಎಂಬ ಆಧಾರದಲ್ಲಿಯೇ ಬಂಡಾಯದ ಬಾವುಟ ಹಾರಿಸಲಿದ್ದು ಡಿಸೆಂಬರ್ ಅಂತ್ಯಕ್ಕೆ ಶಾಕ್ ಕೊಡಲು ಸಿದ್ಧರಾಗಿದ್ದಾರೆ.

 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?