ಮದುವೆ ಮನೆಯಲ್ಲಿ ರಾಜೀನಾಮೆ ಸೂತ್ರ, ತೆನೆ ಕೆಳಗಿಳಿಸಲು ರೆಡಿಯಾದ ಜೆಡಿಎಸ್ ಶಾಸಕರು!?

ಮದುವೆ ಮನೆಯಲ್ಲಿ ರಾಜೀನಾಮೆ ಸೂತ್ರ, ತೆನೆ ಕೆಳಗಿಳಿಸಲು ರೆಡಿಯಾದ ಜೆಡಿಎಸ್ ಶಾಸಕರು!?

Published : Oct 15, 2019, 06:20 PM IST

ಬೆಂಗಳೂರು(ಅ. 15)  ಜೆಡಿಎಸ್ ನಲ್ಲಿ ಏನಾಗುತ್ತಿದೆ ಎಂಬುದು ಅಗ್ರ ನಾಯಕರಿಗೆ ಗೊತ್ತಾಗುತ್ತಿಲ್ಲ. ಮದುವೆ ಮನೆಯಲ್ಲಿಯೂ ಕೆಲ ನಾಯಕರು ಕ್ಷಿಪ್ರ ಕ್ರಾಂತಿ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ. ವರ್ಷಾಂತ್ಯಕ್ಕೆ ಗೌಡರ ಕುಟುಂಬಕ್ಕೆ ಈಗಿರುವ ಕೆಲ ಶಾಸಕರು ಮತ್ತು ಮುಖಂಡರು ಶಾಕ್ ನೀಡಲಿದ್ದಾರೆಯೇ? ಕಾದು ನೋಡಬೇಕು.

ಇನ್ನೊಂದು ಸುತ್ತಿನ ಸಭೆ ನಡೆಸಲು ವಿಧಾನ ಪರಿಷತ್ ಸದಸ್ಯರು ನಿರ್ಧಾರ ಮಾಡಲಾಗಿದೆ.  ಕುಮಾರಸ್ವಾಮಿ ಸಿಎಂ ಆಗಿದ್ದಾಗ ನಮ್ಮನ್ನು ಕಡೆಗಣಿಸಿದ್ದರು ಎಂಬ ಆಧಾರದಲ್ಲಿಯೇ ಬಂಡಾಯದ ಬಾವುಟ ಹಾರಿಸಲಿದ್ದು ಡಿಸೆಂಬರ್ ಅಂತ್ಯಕ್ಕೆ ಶಾಕ್ ಕೊಡಲು ಸಿದ್ಧರಾಗಿದ್ದಾರೆ.

 

 

 

ಬೆಂಗಳೂರು(ಅ. 15)  ಜೆಡಿಎಸ್ ನಲ್ಲಿ ಏನಾಗುತ್ತಿದೆ ಎಂಬುದು ಅಗ್ರ ನಾಯಕರಿಗೆ ಗೊತ್ತಾಗುತ್ತಿಲ್ಲ. ಮದುವೆ ಮನೆಯಲ್ಲಿಯೂ ಕೆಲ ನಾಯಕರು ಕ್ಷಿಪ್ರ ಕ್ರಾಂತಿ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ. ವರ್ಷಾಂತ್ಯಕ್ಕೆ ಗೌಡರ ಕುಟುಂಬಕ್ಕೆ ಈಗಿರುವ ಕೆಲ ಶಾಸಕರು ಮತ್ತು ಮುಖಂಡರು ಶಾಕ್ ನೀಡಲಿದ್ದಾರೆಯೇ? ಕಾದು ನೋಡಬೇಕು.

ಇನ್ನೊಂದು ಸುತ್ತಿನ ಸಭೆ ನಡೆಸಲು ವಿಧಾನ ಪರಿಷತ್ ಸದಸ್ಯರು ನಿರ್ಧಾರ ಮಾಡಲಾಗಿದೆ.  ಕುಮಾರಸ್ವಾಮಿ ಸಿಎಂ ಆಗಿದ್ದಾಗ ನಮ್ಮನ್ನು ಕಡೆಗಣಿಸಿದ್ದರು ಎಂಬ ಆಧಾರದಲ್ಲಿಯೇ ಬಂಡಾಯದ ಬಾವುಟ ಹಾರಿಸಲಿದ್ದು ಡಿಸೆಂಬರ್ ಅಂತ್ಯಕ್ಕೆ ಶಾಕ್ ಕೊಡಲು ಸಿದ್ಧರಾಗಿದ್ದಾರೆ.

 

21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?