ಮದುವೆ ಮನೆಯಲ್ಲಿ ರಾಜೀನಾಮೆ ಸೂತ್ರ, ತೆನೆ ಕೆಳಗಿಳಿಸಲು ರೆಡಿಯಾದ ಜೆಡಿಎಸ್ ಶಾಸಕರು!?

ಮದುವೆ ಮನೆಯಲ್ಲಿ ರಾಜೀನಾಮೆ ಸೂತ್ರ, ತೆನೆ ಕೆಳಗಿಳಿಸಲು ರೆಡಿಯಾದ ಜೆಡಿಎಸ್ ಶಾಸಕರು!?

Published : Oct 15, 2019, 06:20 PM IST

ಬೆಂಗಳೂರು(ಅ. 15)  ಜೆಡಿಎಸ್ ನಲ್ಲಿ ಏನಾಗುತ್ತಿದೆ ಎಂಬುದು ಅಗ್ರ ನಾಯಕರಿಗೆ ಗೊತ್ತಾಗುತ್ತಿಲ್ಲ. ಮದುವೆ ಮನೆಯಲ್ಲಿಯೂ ಕೆಲ ನಾಯಕರು ಕ್ಷಿಪ್ರ ಕ್ರಾಂತಿ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ. ವರ್ಷಾಂತ್ಯಕ್ಕೆ ಗೌಡರ ಕುಟುಂಬಕ್ಕೆ ಈಗಿರುವ ಕೆಲ ಶಾಸಕರು ಮತ್ತು ಮುಖಂಡರು ಶಾಕ್ ನೀಡಲಿದ್ದಾರೆಯೇ? ಕಾದು ನೋಡಬೇಕು.

ಇನ್ನೊಂದು ಸುತ್ತಿನ ಸಭೆ ನಡೆಸಲು ವಿಧಾನ ಪರಿಷತ್ ಸದಸ್ಯರು ನಿರ್ಧಾರ ಮಾಡಲಾಗಿದೆ.  ಕುಮಾರಸ್ವಾಮಿ ಸಿಎಂ ಆಗಿದ್ದಾಗ ನಮ್ಮನ್ನು ಕಡೆಗಣಿಸಿದ್ದರು ಎಂಬ ಆಧಾರದಲ್ಲಿಯೇ ಬಂಡಾಯದ ಬಾವುಟ ಹಾರಿಸಲಿದ್ದು ಡಿಸೆಂಬರ್ ಅಂತ್ಯಕ್ಕೆ ಶಾಕ್ ಕೊಡಲು ಸಿದ್ಧರಾಗಿದ್ದಾರೆ.

 

 

 

ಬೆಂಗಳೂರು(ಅ. 15)  ಜೆಡಿಎಸ್ ನಲ್ಲಿ ಏನಾಗುತ್ತಿದೆ ಎಂಬುದು ಅಗ್ರ ನಾಯಕರಿಗೆ ಗೊತ್ತಾಗುತ್ತಿಲ್ಲ. ಮದುವೆ ಮನೆಯಲ್ಲಿಯೂ ಕೆಲ ನಾಯಕರು ಕ್ಷಿಪ್ರ ಕ್ರಾಂತಿ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ. ವರ್ಷಾಂತ್ಯಕ್ಕೆ ಗೌಡರ ಕುಟುಂಬಕ್ಕೆ ಈಗಿರುವ ಕೆಲ ಶಾಸಕರು ಮತ್ತು ಮುಖಂಡರು ಶಾಕ್ ನೀಡಲಿದ್ದಾರೆಯೇ? ಕಾದು ನೋಡಬೇಕು.

ಇನ್ನೊಂದು ಸುತ್ತಿನ ಸಭೆ ನಡೆಸಲು ವಿಧಾನ ಪರಿಷತ್ ಸದಸ್ಯರು ನಿರ್ಧಾರ ಮಾಡಲಾಗಿದೆ.  ಕುಮಾರಸ್ವಾಮಿ ಸಿಎಂ ಆಗಿದ್ದಾಗ ನಮ್ಮನ್ನು ಕಡೆಗಣಿಸಿದ್ದರು ಎಂಬ ಆಧಾರದಲ್ಲಿಯೇ ಬಂಡಾಯದ ಬಾವುಟ ಹಾರಿಸಲಿದ್ದು ಡಿಸೆಂಬರ್ ಅಂತ್ಯಕ್ಕೆ ಶಾಕ್ ಕೊಡಲು ಸಿದ್ಧರಾಗಿದ್ದಾರೆ.

 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!