ಬಿಜೆಪಿಗೆ ಯಾವಾಗ ಬಹುಮತ ಬಂದಿದೆ?: 'ಬ್ರಾಹ್ಮಣ ಸಿಎಂ' ಹೇಳಿಕೆಗೆ ಸಿದ್ದರಾಮಯ್ಯ ಏನಂದ್ರು?

ಬಿಜೆಪಿಗೆ ಯಾವಾಗ ಬಹುಮತ ಬಂದಿದೆ?: 'ಬ್ರಾಹ್ಮಣ ಸಿಎಂ' ಹೇಳಿಕೆಗೆ ಸಿದ್ದರಾಮಯ್ಯ ಏನಂದ್ರು?

Published : Feb 06, 2023, 05:49 PM IST

ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ 'ಬ್ರಾಹ್ಮಣ ಸಿಎಂ' ಹೇಳಿಕೆಯು ರಾಜ್ಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದು, ಹೆಚ್‌.ಡಿ ಕುಮಾರಸ್ವಾಮಿ ಹೇಳಿಕೆಗೆ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
 

ಬಿಜೆಪಿ ಗೆದ್ದರೆ ಬ್ರಾಹ್ಮಣ ಸಿಎಂ ಹಾಗೂ 8 ಮಂದಿ ಡಿಸಿಎಂ ಎಂದು ಕುಮಾರಸ್ವಾಮಿ ಹೊಸ ಬಾಂಬ್ ಹಾಕಿದ್ದು, ಇದಕ್ಕೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಕುಮಾರಸ್ವಾಮಿ ಹೇಳಿದ ಎಲ್ಲವನ್ನು ನಾನು ಒಪ್ಪೋದಿಲ್ಲ, ಆರ್‌.ಎಸ್‌.ಎಸ್‌ ಅವರು ತೀರ್ಮಾನ ಮಾಡಿರಬಹುದು. ಆದರೆ ಬಿಜೆಪಿಯವರಿಗೆ ಯಾವಾಗ ಬಹುಮತ ಬಂದಿದೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಬಿಜೆಪಿಗೆ ಬಹುಮತ ಬಂದ್ರೆ ತಾನೆ ನಿರ್ಧಾರ ಮಾಡುವುದು ಎಂದು ಹೇಳಿದರು.

ನಾವು ಮಾಡಿದ ಕೆಲಸವನ್ನೇ ನರೇಂದ್ರ ಮೋದಿ ಉದ್ಘಾಟಿಸ್ತಾರೆ: ಸಿದ್ದರಾಮಯ್ಯ ...

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more