vuukle one pixel image

ನವೆಂಬರ್‌ನಲ್ಲಿ ಕರ್ನಾಟಕ ಸಿಎಂ ಬದಲಾವಣೆ, ಆರ್ ಅಶೋಕ್ ಬಾಂಬ್‌ನಿಂದ ಮತ್ತೆ ಕೋಲಾಹಲ

Chethan Kumar  | Published: Feb 1, 2025, 8:20 PM IST

ಬೆಂಗಳೂರು(ಫೆ.01) ಕರ್ನಾಟಕ ಕಾಂಗ್ರೆಸ್‌ನಲ್ಲಿ ಸಿಎಂ ಬದಲಾವಣೆ ಕುರಿತು ಸಾಕಷ್ಟು ವಾದ ವಿವಾದಗಳು ಆಗಿದೆ. ಸಿದ್ದರಾಮಯ್ಯ ಸ್ಥಾನವನ್ನು ಡಿಕೆ ಶಿವಕುಮಾರ್ ಆಕ್ರಮಿಸಲಿದ್ದಾರೆ ಅನ್ನೋ ಮಾತುಗಳು ಕೇಳಿಬರುತ್ತಲೇ ಇದೆ. ಆದರೆ ಪ್ರತಿ ಬಾರಿ ಈ ವಿವಾದಕ್ಕೆ ಕಾಂಗ್ರೆಸ್ ಹೈಕಮಾಂಡ್ ತೆರೆ ಎಳೆಯುವ ಪ್ರಯತ್ನ ಮಾಡಿದೆ. ಇದೀಗ ರಾಜ್ಯ ವಿಪಕ್ಷ ನಾಯಕ ಆರ್ ಅಶೋಕ್ ಹೊಸ ಬಾಂಬ್ ಸಿಡಿಸಿದ್ದಾರೆ. ನವೆಂಬರ್ ತಿಂಗಳಲ್ಲಿ ಸಿಎಂ ಬದಲಾಗಲಿದ್ದಾರೆ ಎಂದಿದ್ದಾರೆ.