ಡರ್ಟಿ ಪಾಲಿಟಿಕ್ಸ್‌ ಮಾಡೋದು ಸಂಘ ಪರಿವಾರದವರು: ಸಿದ್ದರಾಮಯ್ಯ

ಡರ್ಟಿ ಪಾಲಿಟಿಕ್ಸ್‌ ಮಾಡೋದು ಸಂಘ ಪರಿವಾರದವರು: ಸಿದ್ದರಾಮಯ್ಯ

Published : Sep 26, 2022, 05:24 PM IST

Karnataka Politics: ಡರ್ಟಿ ಪಾಲಿಟಿಕ್ಸ್‌ ಮಾಡೋದು ಸಂಘ ಪರಿವಾರದವರು, ಕಾಂಗ್ರೆಸ್‌ನವರು ಹೋರಾಟ ಮಾಡಿ ಸ್ವಾತಂತ್ರ್ಯ ತಂದು ಕೊಟ್ಟಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ 

ಬೆಂಗಳೂರು (ಸೆ. 26): ಡರ್ಟಿ ಪಾಲಿಟಿಕ್ಸ್‌ ವಿಚಾರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದು, "ಡರ್ಟಿ ಪಾಲಿಟಿಕ್ಸ್‌ ಮಾಡೋದು ಸಂಘ ಪರಿವಾರದವರು, ಕಾಂಗ್ರೆಸ್‌ನವರು ಹೋರಾಟ ಮಾಡಿ ಸ್ವಾತಂತ್ರ್ಯ ತಂದು ಕೊಟ್ಟಿದ್ದಾರೆ" ಎಂದು ಹೇಳಿದ್ದಾರೆ.  "ನಾವು ಕೀಳು ಮಟ್ಟದ ರಾಜಕಾರಣ ಯಾವತ್ತೂ ಮಾಡಲ್ಲ, ಬಿಜೆಪಿ ನಾಯಕರು ರಾಜಕಾರಣ ಮಾಡುವ ಉದ್ದೇಶದಿಂದ ಮಾತನಾಡುತ್ತಾರೆ" ಎಂದು ಅವರು ಹೇಳಿದ್ದಾರೆ. ಈ ಕುರಿತ ಕಂಪ್ಲೀಟ್‌ ರಿಪೋರ್ಟ್‌ ಇಲ್ಲಿದೆ 

ಬಿಜೆಪಿ ಲಿಂಗಾಯತ ವಿರೋಧಿ, ಭ್ರಷ್ಟಾಚಾರ ಮುಚ್ಚಿಕೊಳ್ಳಲು ಜಾತಿ ಬಣ್ಣ: ಸಿದ್ದು


 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more