ಡರ್ಟಿ ಪಾಲಿಟಿಕ್ಸ್‌ ಮಾಡೋದು ಸಂಘ ಪರಿವಾರದವರು: ಸಿದ್ದರಾಮಯ್ಯ

ಡರ್ಟಿ ಪಾಲಿಟಿಕ್ಸ್‌ ಮಾಡೋದು ಸಂಘ ಪರಿವಾರದವರು: ಸಿದ್ದರಾಮಯ್ಯ

Published : Sep 26, 2022, 05:24 PM IST

Karnataka Politics: ಡರ್ಟಿ ಪಾಲಿಟಿಕ್ಸ್‌ ಮಾಡೋದು ಸಂಘ ಪರಿವಾರದವರು, ಕಾಂಗ್ರೆಸ್‌ನವರು ಹೋರಾಟ ಮಾಡಿ ಸ್ವಾತಂತ್ರ್ಯ ತಂದು ಕೊಟ್ಟಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ 

ಬೆಂಗಳೂರು (ಸೆ. 26): ಡರ್ಟಿ ಪಾಲಿಟಿಕ್ಸ್‌ ವಿಚಾರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದು, "ಡರ್ಟಿ ಪಾಲಿಟಿಕ್ಸ್‌ ಮಾಡೋದು ಸಂಘ ಪರಿವಾರದವರು, ಕಾಂಗ್ರೆಸ್‌ನವರು ಹೋರಾಟ ಮಾಡಿ ಸ್ವಾತಂತ್ರ್ಯ ತಂದು ಕೊಟ್ಟಿದ್ದಾರೆ" ಎಂದು ಹೇಳಿದ್ದಾರೆ.  "ನಾವು ಕೀಳು ಮಟ್ಟದ ರಾಜಕಾರಣ ಯಾವತ್ತೂ ಮಾಡಲ್ಲ, ಬಿಜೆಪಿ ನಾಯಕರು ರಾಜಕಾರಣ ಮಾಡುವ ಉದ್ದೇಶದಿಂದ ಮಾತನಾಡುತ್ತಾರೆ" ಎಂದು ಅವರು ಹೇಳಿದ್ದಾರೆ. ಈ ಕುರಿತ ಕಂಪ್ಲೀಟ್‌ ರಿಪೋರ್ಟ್‌ ಇಲ್ಲಿದೆ 

ಬಿಜೆಪಿ ಲಿಂಗಾಯತ ವಿರೋಧಿ, ಭ್ರಷ್ಟಾಚಾರ ಮುಚ್ಚಿಕೊಳ್ಳಲು ಜಾತಿ ಬಣ್ಣ: ಸಿದ್ದು


 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more