ಸಿದ್ದು ತಾಲಿಬಾನ್ ಹೇಳಿಕೆ: ಕಾಂಗ್ರೆಸ್-ಬಿಜೆಪಿಯಲ್ಲಿ ತಾರಕಕ್ಕೇರಿದೆ ಪಂಚೆ-ಚಡ್ಡಿ ವಾರ್!

ಸಿದ್ದು ತಾಲಿಬಾನ್ ಹೇಳಿಕೆ: ಕಾಂಗ್ರೆಸ್-ಬಿಜೆಪಿಯಲ್ಲಿ ತಾರಕಕ್ಕೇರಿದೆ ಪಂಚೆ-ಚಡ್ಡಿ ವಾರ್!

Published : Sep 29, 2021, 05:28 PM IST

ಸಿದ್ದರಾಮಯ್ಯನವರ 'ತಾಲಿಬಾನಿ' ಹೇಳಿಕೆ ಭಾರೀ ಸದ್ದು ಮಾಡುತ್ತಿದೆ. ಬಿಜೆಪಿಯವರನ್ನು ಟೀಕಿಸುವ ಭರದಲ್ಲಿ ಆರ್‌ಎಸ್‌ಎಸ್‌ನ್ನೂ ತಾಲಿಬಾನ್ ಎಂದಿರುವುದು ಇನ್ನಷ್ಟು ಆಕ್ರೋಶಕ್ಕೆ ಕಾರಣವಾಗಿದೆ. 

ಬೆಂಗಳೂರು (ಸೆ. 29): ಸಿದ್ದರಾಮಯ್ಯನವರ 'ತಾಲಿಬಾನಿ' ಹೇಳಿಕೆ ಭಾರೀ ಸದ್ದು ಮಾಡುತ್ತಿದೆ. ಬಿಜೆಪಿಯವರನ್ನು ಟೀಕಿಸುವ ಭರದಲ್ಲಿ ಆರ್‌ಎಸ್‌ಎಸ್‌ನ್ನೂ ತಾಲಿಬಾನ್ ಎಂದಿರುವುದು ಇನ್ನಷ್ಟು ಆಕ್ರೋಶಕ್ಕೆ ಕಾರಣವಾಗಿದೆ. 

 'ಬಿಜೆಪಿಯವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ.  ಮನುಷ್ಯತ್ವ ಇಲ್ಲದವರು, ರಾಕ್ಷಸೀ ಪ್ರವೃತ್ತಿ ಇರುವವರು ಅದಕ್ಕೆ ಅವರನ್ನು ತಾಲಿಬಾನ್‌ಗಳು ಎಂದಿದ್ದೇನೆ. ಹಿಟ್ಲರ್ ವಂಶಸ್ಥರು ಎಂದೂ ಅವರನ್ನೂ ಕರೆಯಬಹುದು' ಎಂದಿದ್ಧಾರೆ. ಇದಕ್ಕೆ ಬಿಜೆಪಿ ನಾಯಕರು ಪ್ರತ್ಯುತ್ತರ ನೀಡಿದ್ದಾರೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!