ಸಿದ್ದು ತಾಲಿಬಾನ್ ಹೇಳಿಕೆ: ಕಾಂಗ್ರೆಸ್-ಬಿಜೆಪಿಯಲ್ಲಿ ತಾರಕಕ್ಕೇರಿದೆ ಪಂಚೆ-ಚಡ್ಡಿ ವಾರ್!

ಸಿದ್ದು ತಾಲಿಬಾನ್ ಹೇಳಿಕೆ: ಕಾಂಗ್ರೆಸ್-ಬಿಜೆಪಿಯಲ್ಲಿ ತಾರಕಕ್ಕೇರಿದೆ ಪಂಚೆ-ಚಡ್ಡಿ ವಾರ್!

Suvarna News   | Asianet News
Published : Sep 29, 2021, 05:28 PM IST

ಸಿದ್ದರಾಮಯ್ಯನವರ 'ತಾಲಿಬಾನಿ' ಹೇಳಿಕೆ ಭಾರೀ ಸದ್ದು ಮಾಡುತ್ತಿದೆ. ಬಿಜೆಪಿಯವರನ್ನು ಟೀಕಿಸುವ ಭರದಲ್ಲಿ ಆರ್‌ಎಸ್‌ಎಸ್‌ನ್ನೂ ತಾಲಿಬಾನ್ ಎಂದಿರುವುದು ಇನ್ನಷ್ಟು ಆಕ್ರೋಶಕ್ಕೆ ಕಾರಣವಾಗಿದೆ. 

ಬೆಂಗಳೂರು (ಸೆ. 29): ಸಿದ್ದರಾಮಯ್ಯನವರ 'ತಾಲಿಬಾನಿ' ಹೇಳಿಕೆ ಭಾರೀ ಸದ್ದು ಮಾಡುತ್ತಿದೆ. ಬಿಜೆಪಿಯವರನ್ನು ಟೀಕಿಸುವ ಭರದಲ್ಲಿ ಆರ್‌ಎಸ್‌ಎಸ್‌ನ್ನೂ ತಾಲಿಬಾನ್ ಎಂದಿರುವುದು ಇನ್ನಷ್ಟು ಆಕ್ರೋಶಕ್ಕೆ ಕಾರಣವಾಗಿದೆ. 

 'ಬಿಜೆಪಿಯವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ.  ಮನುಷ್ಯತ್ವ ಇಲ್ಲದವರು, ರಾಕ್ಷಸೀ ಪ್ರವೃತ್ತಿ ಇರುವವರು ಅದಕ್ಕೆ ಅವರನ್ನು ತಾಲಿಬಾನ್‌ಗಳು ಎಂದಿದ್ದೇನೆ. ಹಿಟ್ಲರ್ ವಂಶಸ್ಥರು ಎಂದೂ ಅವರನ್ನೂ ಕರೆಯಬಹುದು' ಎಂದಿದ್ಧಾರೆ. ಇದಕ್ಕೆ ಬಿಜೆಪಿ ನಾಯಕರು ಪ್ರತ್ಯುತ್ತರ ನೀಡಿದ್ದಾರೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!