ಸಿದ್ದು ತಾಲಿಬಾನ್ ಹೇಳಿಕೆ: ಕಾಂಗ್ರೆಸ್-ಬಿಜೆಪಿಯಲ್ಲಿ ತಾರಕಕ್ಕೇರಿದೆ ಪಂಚೆ-ಚಡ್ಡಿ ವಾರ್!

ಸಿದ್ದು ತಾಲಿಬಾನ್ ಹೇಳಿಕೆ: ಕಾಂಗ್ರೆಸ್-ಬಿಜೆಪಿಯಲ್ಲಿ ತಾರಕಕ್ಕೇರಿದೆ ಪಂಚೆ-ಚಡ್ಡಿ ವಾರ್!

Suvarna News   | Asianet News
Published : Sep 29, 2021, 05:28 PM IST

ಸಿದ್ದರಾಮಯ್ಯನವರ 'ತಾಲಿಬಾನಿ' ಹೇಳಿಕೆ ಭಾರೀ ಸದ್ದು ಮಾಡುತ್ತಿದೆ. ಬಿಜೆಪಿಯವರನ್ನು ಟೀಕಿಸುವ ಭರದಲ್ಲಿ ಆರ್‌ಎಸ್‌ಎಸ್‌ನ್ನೂ ತಾಲಿಬಾನ್ ಎಂದಿರುವುದು ಇನ್ನಷ್ಟು ಆಕ್ರೋಶಕ್ಕೆ ಕಾರಣವಾಗಿದೆ. 

ಬೆಂಗಳೂರು (ಸೆ. 29): ಸಿದ್ದರಾಮಯ್ಯನವರ 'ತಾಲಿಬಾನಿ' ಹೇಳಿಕೆ ಭಾರೀ ಸದ್ದು ಮಾಡುತ್ತಿದೆ. ಬಿಜೆಪಿಯವರನ್ನು ಟೀಕಿಸುವ ಭರದಲ್ಲಿ ಆರ್‌ಎಸ್‌ಎಸ್‌ನ್ನೂ ತಾಲಿಬಾನ್ ಎಂದಿರುವುದು ಇನ್ನಷ್ಟು ಆಕ್ರೋಶಕ್ಕೆ ಕಾರಣವಾಗಿದೆ. 

 'ಬಿಜೆಪಿಯವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ.  ಮನುಷ್ಯತ್ವ ಇಲ್ಲದವರು, ರಾಕ್ಷಸೀ ಪ್ರವೃತ್ತಿ ಇರುವವರು ಅದಕ್ಕೆ ಅವರನ್ನು ತಾಲಿಬಾನ್‌ಗಳು ಎಂದಿದ್ದೇನೆ. ಹಿಟ್ಲರ್ ವಂಶಸ್ಥರು ಎಂದೂ ಅವರನ್ನೂ ಕರೆಯಬಹುದು' ಎಂದಿದ್ಧಾರೆ. ಇದಕ್ಕೆ ಬಿಜೆಪಿ ನಾಯಕರು ಪ್ರತ್ಯುತ್ತರ ನೀಡಿದ್ದಾರೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?