ಸಿದ್ದು ತಾಲಿಬಾನ್ ಹೇಳಿಕೆ: ಕಾಂಗ್ರೆಸ್-ಬಿಜೆಪಿಯಲ್ಲಿ ತಾರಕಕ್ಕೇರಿದೆ ಪಂಚೆ-ಚಡ್ಡಿ ವಾರ್!

ಸಿದ್ದು ತಾಲಿಬಾನ್ ಹೇಳಿಕೆ: ಕಾಂಗ್ರೆಸ್-ಬಿಜೆಪಿಯಲ್ಲಿ ತಾರಕಕ್ಕೇರಿದೆ ಪಂಚೆ-ಚಡ್ಡಿ ವಾರ್!

Suvarna News   | Asianet News
Published : Sep 29, 2021, 05:28 PM IST

ಸಿದ್ದರಾಮಯ್ಯನವರ 'ತಾಲಿಬಾನಿ' ಹೇಳಿಕೆ ಭಾರೀ ಸದ್ದು ಮಾಡುತ್ತಿದೆ. ಬಿಜೆಪಿಯವರನ್ನು ಟೀಕಿಸುವ ಭರದಲ್ಲಿ ಆರ್‌ಎಸ್‌ಎಸ್‌ನ್ನೂ ತಾಲಿಬಾನ್ ಎಂದಿರುವುದು ಇನ್ನಷ್ಟು ಆಕ್ರೋಶಕ್ಕೆ ಕಾರಣವಾಗಿದೆ. 

ಬೆಂಗಳೂರು (ಸೆ. 29): ಸಿದ್ದರಾಮಯ್ಯನವರ 'ತಾಲಿಬಾನಿ' ಹೇಳಿಕೆ ಭಾರೀ ಸದ್ದು ಮಾಡುತ್ತಿದೆ. ಬಿಜೆಪಿಯವರನ್ನು ಟೀಕಿಸುವ ಭರದಲ್ಲಿ ಆರ್‌ಎಸ್‌ಎಸ್‌ನ್ನೂ ತಾಲಿಬಾನ್ ಎಂದಿರುವುದು ಇನ್ನಷ್ಟು ಆಕ್ರೋಶಕ್ಕೆ ಕಾರಣವಾಗಿದೆ. 

 'ಬಿಜೆಪಿಯವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ.  ಮನುಷ್ಯತ್ವ ಇಲ್ಲದವರು, ರಾಕ್ಷಸೀ ಪ್ರವೃತ್ತಿ ಇರುವವರು ಅದಕ್ಕೆ ಅವರನ್ನು ತಾಲಿಬಾನ್‌ಗಳು ಎಂದಿದ್ದೇನೆ. ಹಿಟ್ಲರ್ ವಂಶಸ್ಥರು ಎಂದೂ ಅವರನ್ನೂ ಕರೆಯಬಹುದು' ಎಂದಿದ್ಧಾರೆ. ಇದಕ್ಕೆ ಬಿಜೆಪಿ ನಾಯಕರು ಪ್ರತ್ಯುತ್ತರ ನೀಡಿದ್ದಾರೆ. 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!