ಅಪ್ಪನ ಅಖಾಡವೋ, ಹೊಸ ರಣರಂಗವೋ..? ವಿಜಯೇಂದ್ರ ಸ್ಪರ್ಧೆಗೆ ಬಿಜೆಪಿ ರಣತಂತ್ರ..!

ಅಪ್ಪನ ಅಖಾಡವೋ, ಹೊಸ ರಣರಂಗವೋ..? ವಿಜಯೇಂದ್ರ ಸ್ಪರ್ಧೆಗೆ ಬಿಜೆಪಿ ರಣತಂತ್ರ..!

Published : Sep 19, 2021, 05:17 PM ISTUpdated : Sep 19, 2021, 05:40 PM IST

 ನಾನು ಯಾವಾಗ ಸ್ಪರ್ಧೆ ಮಾಡಬೇಕು, ಯಾವ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಬೇಕು ಎಂಬುದನ್ನು ಪಕ್ಷ ತೀರ್ಮಾನಿಸುತ್ತದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. 

ಬೆಂಗಳೂರು (ಸೆ. 19): ವಿಜಯೇಂದ್ರ ಸದ್ಯಕ್ಕೆ ಯಾವುದೇ ಉಪ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಅವರು ಮುಂದಿನ ದಿನಗಳಲ್ಲಿ ಯಾವ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಾರೆ ಎನ್ನುವುದು ನಿರ್ಧಾರವಾಗಿಲ್ಲ. ವಿಜಯೇಂದ್ರ ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡುತ್ತಿದ್ದಾರೆ. ಅವರು ಎಲ್ಲಿಂದ ಸ್ಪರ್ಧೆ ಮಾಡಬೇಕು ಎಂದು ಹೈಕಮಾಂಡ್‌ ತೀರ್ಮಾನಿಸುತ್ತದೆ ಎಂದು ಬಿಎಸ್‌ವೈ ಹೇಳಿರುವುದು ರಾಜಕೀಯ ಸಂಚಲನ ಉಂಟು ಮಾಡಿದೆ. 

ನಾನು ಯಾವಾಗ ಸ್ಪರ್ಧೆ ಮಾಡಬೇಕು, ಯಾವ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಬೇಕು ಎಂಬುದನ್ನು ಪಕ್ಷ ತೀರ್ಮಾನಿಸುತ್ತದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.  ಹಾಗಾದರೆ ಬಿಜೆಪಿ ರಣತಂತ್ರವೇನು..? 

 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!