ಅಪ್ಪನ ಅಖಾಡವೋ, ಹೊಸ ರಣರಂಗವೋ..? ವಿಜಯೇಂದ್ರ ಸ್ಪರ್ಧೆಗೆ ಬಿಜೆಪಿ ರಣತಂತ್ರ..!

ಅಪ್ಪನ ಅಖಾಡವೋ, ಹೊಸ ರಣರಂಗವೋ..? ವಿಜಯೇಂದ್ರ ಸ್ಪರ್ಧೆಗೆ ಬಿಜೆಪಿ ರಣತಂತ್ರ..!

Published : Sep 19, 2021, 05:17 PM ISTUpdated : Sep 19, 2021, 05:40 PM IST

 ನಾನು ಯಾವಾಗ ಸ್ಪರ್ಧೆ ಮಾಡಬೇಕು, ಯಾವ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಬೇಕು ಎಂಬುದನ್ನು ಪಕ್ಷ ತೀರ್ಮಾನಿಸುತ್ತದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. 

ಬೆಂಗಳೂರು (ಸೆ. 19): ವಿಜಯೇಂದ್ರ ಸದ್ಯಕ್ಕೆ ಯಾವುದೇ ಉಪ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಅವರು ಮುಂದಿನ ದಿನಗಳಲ್ಲಿ ಯಾವ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಾರೆ ಎನ್ನುವುದು ನಿರ್ಧಾರವಾಗಿಲ್ಲ. ವಿಜಯೇಂದ್ರ ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡುತ್ತಿದ್ದಾರೆ. ಅವರು ಎಲ್ಲಿಂದ ಸ್ಪರ್ಧೆ ಮಾಡಬೇಕು ಎಂದು ಹೈಕಮಾಂಡ್‌ ತೀರ್ಮಾನಿಸುತ್ತದೆ ಎಂದು ಬಿಎಸ್‌ವೈ ಹೇಳಿರುವುದು ರಾಜಕೀಯ ಸಂಚಲನ ಉಂಟು ಮಾಡಿದೆ. 

ನಾನು ಯಾವಾಗ ಸ್ಪರ್ಧೆ ಮಾಡಬೇಕು, ಯಾವ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಬೇಕು ಎಂಬುದನ್ನು ಪಕ್ಷ ತೀರ್ಮಾನಿಸುತ್ತದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.  ಹಾಗಾದರೆ ಬಿಜೆಪಿ ರಣತಂತ್ರವೇನು..? 

 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?