ಹೈಕಮಾಂಡ್‌ನಿಂದ ದಲಿತ ಕಾರ್ಡ್‌, ತಣ್ಣಗಾಯ್ತಾ ಸಿದ್ದು- ಡಿಕೆಶಿ ನಡುವಿನ ಜಿದ್ದಾಜಿದ್ದಿ.?

ಹೈಕಮಾಂಡ್‌ನಿಂದ ದಲಿತ ಕಾರ್ಡ್‌, ತಣ್ಣಗಾಯ್ತಾ ಸಿದ್ದು- ಡಿಕೆಶಿ ನಡುವಿನ ಜಿದ್ದಾಜಿದ್ದಿ.?

Suvarna News   | Asianet News
Published : Sep 26, 2021, 05:08 PM ISTUpdated : Sep 26, 2021, 06:16 PM IST

ಸಿದ್ದು-ಡಿಕೆಯನ್ನು ಒಂದಾಗಿಸಲು ಹೈಕಮಾಂಡ್ ದಲಿತಾಸ್ತ್ರ ಪ್ರಯೋಗಕ್ಕೆ ಮುಂದಾಗಿದೆ. ಇತ್ತೀಚಿಗೆ ನಡೆದ ಒಕ್ಕಲಿಗ ಸಭೆಯಲ್ಲೂ ಈ ವಿಚಾರ ಪ್ರಸ್ತಾಪವಾಗಿದೆ. 

ಬೆಂಗಳೂರು (ಸೆ. 26): ಡಿಕೆಶಿ ಹಾಗೂ ಸಿದ್ದರಾಮಯ್ಯ  ಕಿತ್ತಾಡಿಕೊಂಡರೆ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಕಷ್ಟ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಾರೆ. ಸಿದ್ದು-ಡಿಕೆಯನ್ನು ಒಂದಾಗಿಸಲು ಹೈಕಮಾಂಡ್ ದಲಿತಾಸ್ತ್ರ ಪ್ರಯೋಗಕ್ಕೆ ಮುಂದಾಗಿದೆ. ಇತ್ತೀಚಿಗೆ ನಡೆದ ಒಕ್ಕಲಿಗ ಸಭೆಯಲ್ಲೂ ಈ ವಿಚಾರ ಪ್ರಸ್ತಾಪವಾಗಿದೆ. 

ಸಿದ್ದರಾಮಯಯ್ಯ ಜೊತೆ ಯಾವ ಕಾರಣಕ್ಕೂ ಸಂಘರ್ಷ ಬೇಡ.  ಇದರಿಂದ ಪಕ್ಷಕ್ಕೆ ಲಾಭವಿಲ್ಲ. ಸಿದ್ದರಾಮಯ್ಯ ಹಿಂದೆ ಓಟ್ ಬ್ಯಾಂಕ್ ಇದೆ. ಇಬ್ಬರೂ ಹೊಂದಾಣಿಕೆಯಿಂದ ಜೊತೆಯಾಗಿ ಹೋಗಿ ಎಂದು ಎಚ್ಚರಿಸಿದ್ದಾರೆ. ಇದರ ಇನ್‌ಸೈಡ್ ಪಾಲಿಟಿಕ್ಸ್‌ ಇಲ್ಲಿದೆ. 

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?