ಹೈಕಮಾಂಡ್‌ನಿಂದ ದಲಿತ ಕಾರ್ಡ್‌, ತಣ್ಣಗಾಯ್ತಾ ಸಿದ್ದು- ಡಿಕೆಶಿ ನಡುವಿನ ಜಿದ್ದಾಜಿದ್ದಿ.?

ಹೈಕಮಾಂಡ್‌ನಿಂದ ದಲಿತ ಕಾರ್ಡ್‌, ತಣ್ಣಗಾಯ್ತಾ ಸಿದ್ದು- ಡಿಕೆಶಿ ನಡುವಿನ ಜಿದ್ದಾಜಿದ್ದಿ.?

Suvarna News   | Asianet News
Published : Sep 26, 2021, 05:08 PM ISTUpdated : Sep 26, 2021, 06:16 PM IST

ಸಿದ್ದು-ಡಿಕೆಯನ್ನು ಒಂದಾಗಿಸಲು ಹೈಕಮಾಂಡ್ ದಲಿತಾಸ್ತ್ರ ಪ್ರಯೋಗಕ್ಕೆ ಮುಂದಾಗಿದೆ. ಇತ್ತೀಚಿಗೆ ನಡೆದ ಒಕ್ಕಲಿಗ ಸಭೆಯಲ್ಲೂ ಈ ವಿಚಾರ ಪ್ರಸ್ತಾಪವಾಗಿದೆ. 

ಬೆಂಗಳೂರು (ಸೆ. 26): ಡಿಕೆಶಿ ಹಾಗೂ ಸಿದ್ದರಾಮಯ್ಯ  ಕಿತ್ತಾಡಿಕೊಂಡರೆ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಕಷ್ಟ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಾರೆ. ಸಿದ್ದು-ಡಿಕೆಯನ್ನು ಒಂದಾಗಿಸಲು ಹೈಕಮಾಂಡ್ ದಲಿತಾಸ್ತ್ರ ಪ್ರಯೋಗಕ್ಕೆ ಮುಂದಾಗಿದೆ. ಇತ್ತೀಚಿಗೆ ನಡೆದ ಒಕ್ಕಲಿಗ ಸಭೆಯಲ್ಲೂ ಈ ವಿಚಾರ ಪ್ರಸ್ತಾಪವಾಗಿದೆ. 

ಸಿದ್ದರಾಮಯಯ್ಯ ಜೊತೆ ಯಾವ ಕಾರಣಕ್ಕೂ ಸಂಘರ್ಷ ಬೇಡ.  ಇದರಿಂದ ಪಕ್ಷಕ್ಕೆ ಲಾಭವಿಲ್ಲ. ಸಿದ್ದರಾಮಯ್ಯ ಹಿಂದೆ ಓಟ್ ಬ್ಯಾಂಕ್ ಇದೆ. ಇಬ್ಬರೂ ಹೊಂದಾಣಿಕೆಯಿಂದ ಜೊತೆಯಾಗಿ ಹೋಗಿ ಎಂದು ಎಚ್ಚರಿಸಿದ್ದಾರೆ. ಇದರ ಇನ್‌ಸೈಡ್ ಪಾಲಿಟಿಕ್ಸ್‌ ಇಲ್ಲಿದೆ. 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್