ಹೈಕಮಾಂಡ್‌ನಿಂದ ದಲಿತ ಕಾರ್ಡ್‌, ತಣ್ಣಗಾಯ್ತಾ ಸಿದ್ದು- ಡಿಕೆಶಿ ನಡುವಿನ ಜಿದ್ದಾಜಿದ್ದಿ.?

ಹೈಕಮಾಂಡ್‌ನಿಂದ ದಲಿತ ಕಾರ್ಡ್‌, ತಣ್ಣಗಾಯ್ತಾ ಸಿದ್ದು- ಡಿಕೆಶಿ ನಡುವಿನ ಜಿದ್ದಾಜಿದ್ದಿ.?

Suvarna News   | Asianet News
Published : Sep 26, 2021, 05:08 PM ISTUpdated : Sep 26, 2021, 06:16 PM IST

ಸಿದ್ದು-ಡಿಕೆಯನ್ನು ಒಂದಾಗಿಸಲು ಹೈಕಮಾಂಡ್ ದಲಿತಾಸ್ತ್ರ ಪ್ರಯೋಗಕ್ಕೆ ಮುಂದಾಗಿದೆ. ಇತ್ತೀಚಿಗೆ ನಡೆದ ಒಕ್ಕಲಿಗ ಸಭೆಯಲ್ಲೂ ಈ ವಿಚಾರ ಪ್ರಸ್ತಾಪವಾಗಿದೆ. 

ಬೆಂಗಳೂರು (ಸೆ. 26): ಡಿಕೆಶಿ ಹಾಗೂ ಸಿದ್ದರಾಮಯ್ಯ  ಕಿತ್ತಾಡಿಕೊಂಡರೆ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಕಷ್ಟ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಾರೆ. ಸಿದ್ದು-ಡಿಕೆಯನ್ನು ಒಂದಾಗಿಸಲು ಹೈಕಮಾಂಡ್ ದಲಿತಾಸ್ತ್ರ ಪ್ರಯೋಗಕ್ಕೆ ಮುಂದಾಗಿದೆ. ಇತ್ತೀಚಿಗೆ ನಡೆದ ಒಕ್ಕಲಿಗ ಸಭೆಯಲ್ಲೂ ಈ ವಿಚಾರ ಪ್ರಸ್ತಾಪವಾಗಿದೆ. 

ಸಿದ್ದರಾಮಯಯ್ಯ ಜೊತೆ ಯಾವ ಕಾರಣಕ್ಕೂ ಸಂಘರ್ಷ ಬೇಡ.  ಇದರಿಂದ ಪಕ್ಷಕ್ಕೆ ಲಾಭವಿಲ್ಲ. ಸಿದ್ದರಾಮಯ್ಯ ಹಿಂದೆ ಓಟ್ ಬ್ಯಾಂಕ್ ಇದೆ. ಇಬ್ಬರೂ ಹೊಂದಾಣಿಕೆಯಿಂದ ಜೊತೆಯಾಗಿ ಹೋಗಿ ಎಂದು ಎಚ್ಚರಿಸಿದ್ದಾರೆ. ಇದರ ಇನ್‌ಸೈಡ್ ಪಾಲಿಟಿಕ್ಸ್‌ ಇಲ್ಲಿದೆ. 

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!