ಹೈಕಮಾಂಡ್‌ನಿಂದ ದಲಿತ ಕಾರ್ಡ್‌, ತಣ್ಣಗಾಯ್ತಾ ಸಿದ್ದು- ಡಿಕೆಶಿ ನಡುವಿನ ಜಿದ್ದಾಜಿದ್ದಿ.?

ಹೈಕಮಾಂಡ್‌ನಿಂದ ದಲಿತ ಕಾರ್ಡ್‌, ತಣ್ಣಗಾಯ್ತಾ ಸಿದ್ದು- ಡಿಕೆಶಿ ನಡುವಿನ ಜಿದ್ದಾಜಿದ್ದಿ.?

Suvarna News   | Asianet News
Published : Sep 26, 2021, 05:08 PM ISTUpdated : Sep 26, 2021, 06:16 PM IST

ಸಿದ್ದು-ಡಿಕೆಯನ್ನು ಒಂದಾಗಿಸಲು ಹೈಕಮಾಂಡ್ ದಲಿತಾಸ್ತ್ರ ಪ್ರಯೋಗಕ್ಕೆ ಮುಂದಾಗಿದೆ. ಇತ್ತೀಚಿಗೆ ನಡೆದ ಒಕ್ಕಲಿಗ ಸಭೆಯಲ್ಲೂ ಈ ವಿಚಾರ ಪ್ರಸ್ತಾಪವಾಗಿದೆ. 

ಬೆಂಗಳೂರು (ಸೆ. 26): ಡಿಕೆಶಿ ಹಾಗೂ ಸಿದ್ದರಾಮಯ್ಯ  ಕಿತ್ತಾಡಿಕೊಂಡರೆ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಕಷ್ಟ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಾರೆ. ಸಿದ್ದು-ಡಿಕೆಯನ್ನು ಒಂದಾಗಿಸಲು ಹೈಕಮಾಂಡ್ ದಲಿತಾಸ್ತ್ರ ಪ್ರಯೋಗಕ್ಕೆ ಮುಂದಾಗಿದೆ. ಇತ್ತೀಚಿಗೆ ನಡೆದ ಒಕ್ಕಲಿಗ ಸಭೆಯಲ್ಲೂ ಈ ವಿಚಾರ ಪ್ರಸ್ತಾಪವಾಗಿದೆ. 

ಸಿದ್ದರಾಮಯಯ್ಯ ಜೊತೆ ಯಾವ ಕಾರಣಕ್ಕೂ ಸಂಘರ್ಷ ಬೇಡ.  ಇದರಿಂದ ಪಕ್ಷಕ್ಕೆ ಲಾಭವಿಲ್ಲ. ಸಿದ್ದರಾಮಯ್ಯ ಹಿಂದೆ ಓಟ್ ಬ್ಯಾಂಕ್ ಇದೆ. ಇಬ್ಬರೂ ಹೊಂದಾಣಿಕೆಯಿಂದ ಜೊತೆಯಾಗಿ ಹೋಗಿ ಎಂದು ಎಚ್ಚರಿಸಿದ್ದಾರೆ. ಇದರ ಇನ್‌ಸೈಡ್ ಪಾಲಿಟಿಕ್ಸ್‌ ಇಲ್ಲಿದೆ. 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!