ಕಪ್ಪು ಚುಕ್ಕೆಯೇ ಇಲ್ಲ ಎಂದಿದ್ದ ಸಿಎಂಗೆ 'ಕಪ್ಪು ಕಾಗೆ' ಎಂದ ಛಲವಾದಿ ನಾರಾಯಣಸ್ವಾಮಿ!

ಕಪ್ಪು ಚುಕ್ಕೆಯೇ ಇಲ್ಲ ಎಂದಿದ್ದ ಸಿಎಂಗೆ 'ಕಪ್ಪು ಕಾಗೆ' ಎಂದ ಛಲವಾದಿ ನಾರಾಯಣಸ್ವಾಮಿ!

Published : Aug 23, 2024, 07:31 PM IST

ಮಾತು ಬೆಳ್ಳಿ, ಮೌನ ಬಂಗಾರ ಎನ್ನುವುದು ನಮ್ಮ ರಾಜಕಾರಣಿಗಳಿಗೆ ಎಲ್ಲಿ ಅರ್ಥವಾಗಬೇಕು? ಒಬ್ಬರು ನೀನು ಅಂದರೆ, ಮತ್ತೊಬ್ಬರು ನಿಮ್ಮಪ್ಪ ಅಂತಾರೆ. ಕರಿ ಕಾಗೆ ಅಂತೆ, ತೋಳ ಅಂತೆ, ನರಿ ಅಂತೆ.. ಅಬ್ಬಬ್ಬಾ, ಒಂದೊಂದು ಮಾತುಗಳೂ ಕರ್ಣ ಕಠೋರ.

ಮಾತು ಆಡಿದರೆ ಹೋಯ್ತು, ಮುತ್ತು ಒಡೆದರೆ ಹೋಯ್ತು.. ಮಾತು ಬೆಳ್ಳಿ, ಮೌನ ಬಂಗಾರ.. ಇದೆಲ್ಲಾ ನಮ್ಮ ರಾಜಕಾರಣಿಗಳಿಗೆ ಎಲ್ಲಿ ಅರ್ಥವಾಗಬೇಕು? ಒಬ್ಬರು ನೀನು ಅಂದರೆ, ಮತ್ತೊಬ್ಬರು ನಿಮ್ಮಪ್ಪ ಅಂತಾರೆ. ಕರಿ ಕಾಗೆ ಅಂತೆ, ತೋಳ ಅಂತೆ, ನರಿ ಅಂತೆ, ಜೊಲ್ಲು ಸುರಿಸೋದಂತೆ. ಅಬ್ಬಬ್ಬಾ, ಒಂದೊಂದು ಮಾತುಗಳೂ ಕರ್ಣ ಕಠೋರ. ಇನ್ನೊಬ್ಬರು ಬಾಂಗ್ಲಾ ಮಾದರಿಯಲ್ಲಿ ರಾಜ್ಯಪಾಲರನ್ನೇ ಓಡಿಸಿ ಬಿಡುತ್ತಾರಂತೆ. ಎಂಥಾ ಪೌರುಷ, ಎಂಥಾ ಪರಾಕ್ರಮ.? ರಾಜಕೀಯ ಮೇಲಾಟದಲ್ಲಿ ಬಯಲಾಗಿದ್ದು ಹೇಗೆ ಮಾತಿನ ಮಹಾಶೂರರ ಅಸಲಿ ಬಂಡವಾಳ..

ಈ ಬಾಯಿ ಬಡಾಯಿ ರಾಜಕಾರಣದ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೇಂದ್ರ ಸಚಿವ ಕುಮಾರಸ್ವಾಮಿ ಮಧ್ಯೆ ಪ್ರಾಸಿಕ್ಯೂಷನ್ ಯುದ್ಧ ಶುರುವಾಗಿದೆ.. ಮತ್ತೊಂದೆಡೆ ಸಿದ್ದರಾಮಯ್ಯ ಪರ ಜಮೀರ್ ಬ್ಯಾಟಿಂಗ್ ಮಾಡುತ್ತಿದ್ದಾರೆ. ಏನೇನು ಮಾಡಿದ್ದೀರಿ, ಎಲ್ಲವನ್ನೂ ಬಿಚ್ಚಿಡಲಾ ಎಂದು ಮಾಜಿ ಸಿಎಂ ಕುಮಾರಣ್ಣನ ಮಾಜಿ ದೋಸ್ತ್ ಹೇಳಿದ್ದಾರೆ. ಇಷ್ಟೆಲ್ಲಾ ಬಾಯಿ ಬಡಾಯಿ, ಮಾತಿನ ಮಲ್ಲಯುದ್ಧಕ್ಕೆ ಕಾರಣ ಪ್ರಾಸಿಕ್ಯೂಷನ್ ಸಂಘರ್ಷ ವೇದಿಕೆ ಕಲ್ಪಿಸಿಕೊಟ್ಟಿದೆ. ಈ ಸಂಘರ್ಷಕ್ಕೆ ಈಗ ರೋಚಕ ಟ್ವಿಸ್ಟ್ ಸಿಕ್ಕಿದೆ.

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more