ಕಪ್ಪು ಚುಕ್ಕೆಯೇ ಇಲ್ಲ ಎಂದಿದ್ದ ಸಿಎಂಗೆ 'ಕಪ್ಪು ಕಾಗೆ' ಎಂದ ಛಲವಾದಿ ನಾರಾಯಣಸ್ವಾಮಿ!

ಕಪ್ಪು ಚುಕ್ಕೆಯೇ ಇಲ್ಲ ಎಂದಿದ್ದ ಸಿಎಂಗೆ 'ಕಪ್ಪು ಕಾಗೆ' ಎಂದ ಛಲವಾದಿ ನಾರಾಯಣಸ್ವಾಮಿ!

Published : Aug 23, 2024, 07:31 PM IST

ಮಾತು ಬೆಳ್ಳಿ, ಮೌನ ಬಂಗಾರ ಎನ್ನುವುದು ನಮ್ಮ ರಾಜಕಾರಣಿಗಳಿಗೆ ಎಲ್ಲಿ ಅರ್ಥವಾಗಬೇಕು? ಒಬ್ಬರು ನೀನು ಅಂದರೆ, ಮತ್ತೊಬ್ಬರು ನಿಮ್ಮಪ್ಪ ಅಂತಾರೆ. ಕರಿ ಕಾಗೆ ಅಂತೆ, ತೋಳ ಅಂತೆ, ನರಿ ಅಂತೆ.. ಅಬ್ಬಬ್ಬಾ, ಒಂದೊಂದು ಮಾತುಗಳೂ ಕರ್ಣ ಕಠೋರ.

ಮಾತು ಆಡಿದರೆ ಹೋಯ್ತು, ಮುತ್ತು ಒಡೆದರೆ ಹೋಯ್ತು.. ಮಾತು ಬೆಳ್ಳಿ, ಮೌನ ಬಂಗಾರ.. ಇದೆಲ್ಲಾ ನಮ್ಮ ರಾಜಕಾರಣಿಗಳಿಗೆ ಎಲ್ಲಿ ಅರ್ಥವಾಗಬೇಕು? ಒಬ್ಬರು ನೀನು ಅಂದರೆ, ಮತ್ತೊಬ್ಬರು ನಿಮ್ಮಪ್ಪ ಅಂತಾರೆ. ಕರಿ ಕಾಗೆ ಅಂತೆ, ತೋಳ ಅಂತೆ, ನರಿ ಅಂತೆ, ಜೊಲ್ಲು ಸುರಿಸೋದಂತೆ. ಅಬ್ಬಬ್ಬಾ, ಒಂದೊಂದು ಮಾತುಗಳೂ ಕರ್ಣ ಕಠೋರ. ಇನ್ನೊಬ್ಬರು ಬಾಂಗ್ಲಾ ಮಾದರಿಯಲ್ಲಿ ರಾಜ್ಯಪಾಲರನ್ನೇ ಓಡಿಸಿ ಬಿಡುತ್ತಾರಂತೆ. ಎಂಥಾ ಪೌರುಷ, ಎಂಥಾ ಪರಾಕ್ರಮ.? ರಾಜಕೀಯ ಮೇಲಾಟದಲ್ಲಿ ಬಯಲಾಗಿದ್ದು ಹೇಗೆ ಮಾತಿನ ಮಹಾಶೂರರ ಅಸಲಿ ಬಂಡವಾಳ..

ಈ ಬಾಯಿ ಬಡಾಯಿ ರಾಜಕಾರಣದ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೇಂದ್ರ ಸಚಿವ ಕುಮಾರಸ್ವಾಮಿ ಮಧ್ಯೆ ಪ್ರಾಸಿಕ್ಯೂಷನ್ ಯುದ್ಧ ಶುರುವಾಗಿದೆ.. ಮತ್ತೊಂದೆಡೆ ಸಿದ್ದರಾಮಯ್ಯ ಪರ ಜಮೀರ್ ಬ್ಯಾಟಿಂಗ್ ಮಾಡುತ್ತಿದ್ದಾರೆ. ಏನೇನು ಮಾಡಿದ್ದೀರಿ, ಎಲ್ಲವನ್ನೂ ಬಿಚ್ಚಿಡಲಾ ಎಂದು ಮಾಜಿ ಸಿಎಂ ಕುಮಾರಣ್ಣನ ಮಾಜಿ ದೋಸ್ತ್ ಹೇಳಿದ್ದಾರೆ. ಇಷ್ಟೆಲ್ಲಾ ಬಾಯಿ ಬಡಾಯಿ, ಮಾತಿನ ಮಲ್ಲಯುದ್ಧಕ್ಕೆ ಕಾರಣ ಪ್ರಾಸಿಕ್ಯೂಷನ್ ಸಂಘರ್ಷ ವೇದಿಕೆ ಕಲ್ಪಿಸಿಕೊಟ್ಟಿದೆ. ಈ ಸಂಘರ್ಷಕ್ಕೆ ಈಗ ರೋಚಕ ಟ್ವಿಸ್ಟ್ ಸಿಕ್ಕಿದೆ.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
Read more