ಕಪ್ಪು ಚುಕ್ಕೆಯೇ ಇಲ್ಲ ಎಂದಿದ್ದ ಸಿಎಂಗೆ 'ಕಪ್ಪು ಕಾಗೆ' ಎಂದ ಛಲವಾದಿ ನಾರಾಯಣಸ್ವಾಮಿ!

ಕಪ್ಪು ಚುಕ್ಕೆಯೇ ಇಲ್ಲ ಎಂದಿದ್ದ ಸಿಎಂಗೆ 'ಕಪ್ಪು ಕಾಗೆ' ಎಂದ ಛಲವಾದಿ ನಾರಾಯಣಸ್ವಾಮಿ!

Published : Aug 23, 2024, 07:31 PM IST

ಮಾತು ಬೆಳ್ಳಿ, ಮೌನ ಬಂಗಾರ ಎನ್ನುವುದು ನಮ್ಮ ರಾಜಕಾರಣಿಗಳಿಗೆ ಎಲ್ಲಿ ಅರ್ಥವಾಗಬೇಕು? ಒಬ್ಬರು ನೀನು ಅಂದರೆ, ಮತ್ತೊಬ್ಬರು ನಿಮ್ಮಪ್ಪ ಅಂತಾರೆ. ಕರಿ ಕಾಗೆ ಅಂತೆ, ತೋಳ ಅಂತೆ, ನರಿ ಅಂತೆ.. ಅಬ್ಬಬ್ಬಾ, ಒಂದೊಂದು ಮಾತುಗಳೂ ಕರ್ಣ ಕಠೋರ.

ಮಾತು ಆಡಿದರೆ ಹೋಯ್ತು, ಮುತ್ತು ಒಡೆದರೆ ಹೋಯ್ತು.. ಮಾತು ಬೆಳ್ಳಿ, ಮೌನ ಬಂಗಾರ.. ಇದೆಲ್ಲಾ ನಮ್ಮ ರಾಜಕಾರಣಿಗಳಿಗೆ ಎಲ್ಲಿ ಅರ್ಥವಾಗಬೇಕು? ಒಬ್ಬರು ನೀನು ಅಂದರೆ, ಮತ್ತೊಬ್ಬರು ನಿಮ್ಮಪ್ಪ ಅಂತಾರೆ. ಕರಿ ಕಾಗೆ ಅಂತೆ, ತೋಳ ಅಂತೆ, ನರಿ ಅಂತೆ, ಜೊಲ್ಲು ಸುರಿಸೋದಂತೆ. ಅಬ್ಬಬ್ಬಾ, ಒಂದೊಂದು ಮಾತುಗಳೂ ಕರ್ಣ ಕಠೋರ. ಇನ್ನೊಬ್ಬರು ಬಾಂಗ್ಲಾ ಮಾದರಿಯಲ್ಲಿ ರಾಜ್ಯಪಾಲರನ್ನೇ ಓಡಿಸಿ ಬಿಡುತ್ತಾರಂತೆ. ಎಂಥಾ ಪೌರುಷ, ಎಂಥಾ ಪರಾಕ್ರಮ.? ರಾಜಕೀಯ ಮೇಲಾಟದಲ್ಲಿ ಬಯಲಾಗಿದ್ದು ಹೇಗೆ ಮಾತಿನ ಮಹಾಶೂರರ ಅಸಲಿ ಬಂಡವಾಳ..

ಈ ಬಾಯಿ ಬಡಾಯಿ ರಾಜಕಾರಣದ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೇಂದ್ರ ಸಚಿವ ಕುಮಾರಸ್ವಾಮಿ ಮಧ್ಯೆ ಪ್ರಾಸಿಕ್ಯೂಷನ್ ಯುದ್ಧ ಶುರುವಾಗಿದೆ.. ಮತ್ತೊಂದೆಡೆ ಸಿದ್ದರಾಮಯ್ಯ ಪರ ಜಮೀರ್ ಬ್ಯಾಟಿಂಗ್ ಮಾಡುತ್ತಿದ್ದಾರೆ. ಏನೇನು ಮಾಡಿದ್ದೀರಿ, ಎಲ್ಲವನ್ನೂ ಬಿಚ್ಚಿಡಲಾ ಎಂದು ಮಾಜಿ ಸಿಎಂ ಕುಮಾರಣ್ಣನ ಮಾಜಿ ದೋಸ್ತ್ ಹೇಳಿದ್ದಾರೆ. ಇಷ್ಟೆಲ್ಲಾ ಬಾಯಿ ಬಡಾಯಿ, ಮಾತಿನ ಮಲ್ಲಯುದ್ಧಕ್ಕೆ ಕಾರಣ ಪ್ರಾಸಿಕ್ಯೂಷನ್ ಸಂಘರ್ಷ ವೇದಿಕೆ ಕಲ್ಪಿಸಿಕೊಟ್ಟಿದೆ. ಈ ಸಂಘರ್ಷಕ್ಕೆ ಈಗ ರೋಚಕ ಟ್ವಿಸ್ಟ್ ಸಿಕ್ಕಿದೆ.

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more