News Hour ಸಿದ್ದರಾಮಯ್ಯ vs ದೇವೇಗೌಡರ ರಣತಂತ್ರ, ಬಿಜೆಪಿ ಹೊಡೆಯುತ್ತಾ ಜಾಕ್‌ಪಾಟ್?

News Hour ಸಿದ್ದರಾಮಯ್ಯ vs ದೇವೇಗೌಡರ ರಣತಂತ್ರ, ಬಿಜೆಪಿ ಹೊಡೆಯುತ್ತಾ ಜಾಕ್‌ಪಾಟ್?

Published : Jun 03, 2022, 11:20 PM IST
  • ಬಿಜೆಪಿ ಅಭ್ಯರ್ಥಿ ಗೆಲ್ಲಿಸಲು ಕಾಂಗ್ರೆಸ್ ಒಪ್ಪಂದ ಎಂದ ಸಿಎಂ ಇಬ್ರಾಹಿಂ
  • ಕಾಶಿ, ಮಳಲಿ ಬಳಿಕ ಇದೀಗ ಶ್ರೀರಂಗಪಟ್ಟದಲ್ಲಿ ಮಂದೀರ vs ಮಸೀದಿ
  • ಮಂಗಳೂರಲ್ಲಿ ಮತ್ತೆ ಹಿಜಾಬ್ ಫೈಟ್, ಸಿಎಫ್ಐ ವಾರ್ನಿಂಗ್

ರಾಜ್ಯಸಭಾ ಚುನಾವಣೆ ಕಣ ರಂಗೇರಿದೆ. ಇದೀಗ ಸಿದ್ದರಾಮಯ್ಯ ಹಾಗೂ ದೇವೇಗೌಡರ ನಡುವಿ ನೇರಾ ನೇರಾ ಜಿದ್ದಾಜಿದ್ದಿ ಏರ್ಪಟ್ಟಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಅಭ್ಯರ್ಥಿಗಳು ನಾಪಪತ್ರ ವಾಪಸ್ ಪಡೆದಿಲ್ಲ.ಇದರ ನಡುವೆ ಹಲವು ರಾಜಕೀಯ ಬೆಳವಣಿಗೆ ನಡೆದಿದೆ. ಕಾಂಗ್ರೆಸ್ ಜೆಡಿಎಸ್ ಪ್ರತಿಷ್ಠೆಯಿಂದ ಇದೀಗ ಬಿಜೆಪಿ ಅಭ್ಯರ್ಥಿ ಲೆಹರ್ ಸಿಂಗ್‌ಗೆ ಜಾಕ್ ಪಾಟ್ ಹೊಡೆಯುವ ಸಾಧ್ಯತೆಗಳು ಗೋಚರಿಸುತ್ತಿದೆ. 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!