NewsHour ರಾಜ್ಯಸಭಾ ಚುನಾವಣೆಗಾಗಿ ಹಳೇಯದು ಮರೆಯೋಣ ಎಂದರು, ಮರೆತಿಲ್ಲ ಯಾರೊಬ್ಬರು!

NewsHour ರಾಜ್ಯಸಭಾ ಚುನಾವಣೆಗಾಗಿ ಹಳೇಯದು ಮರೆಯೋಣ ಎಂದರು, ಮರೆತಿಲ್ಲ ಯಾರೊಬ್ಬರು!

Published : Jun 09, 2022, 11:21 PM IST
  • ನಾಲ್ಕನೇ ಸ್ಥಾನಕ್ಕೆ ಪೈಪೋಟಿ, ಯಾರಿಗೆ ಲಾಭ, ಯಾರಿಗೆ ನಷ್ಟ?
  • ಡಿಕೆಶಿ ಹಾಗೂ ಹೆಚ್‌ಡಿಕೆ ನಡುವೆ ಫೋನ್ ಮಾತುಕತೆ!
  • ದೇವೇಗೌಡರ ಕುಟುಂಬಕ್ಕೆ ಕೋಟಿ ಕೋಟಿ ಸಾಲ ನೀಡಿರುವ ಕುಪೇಂದ್ರ ರೆಡ್ಡಿ

ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಕೋಮುವಾದಿ ಪಕ್ಷವನ್ನು ದೂರವಿಡಲು, ನಾವು ಹಳೇಯದು ಮರೆಯೋಣ ಎಂದು ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಹೇಳಿಕೆ ನೀಡಿದ್ದಾರೆ. ಆದರೆ ಎರಡೂ ಪಕ್ಷ ಹಳೇ ವಿಚಾರ ಮತ್ತೆ ಮತ್ತೆ ಕೆದಕಿ ಸಾವಲಿಗೆ ಸವಾಲು ಹಾಕಿದೆ. ಚುನಾವಣೆಗೆ ಕೆಲವೇ ಗಂಟೆಗಳು ಬಾಕಿ. ಆದರೆ ಬೆಟ್ಟದಷ್ಟು ಕುತೂಹಲ ಹಾಗೇ ಉಳಿದಿಕೊಂಡಿದೆ. ಕಾಂಗ್ರೆಸ್ ಜೆಡಿಎಸ್ ಪ್ರತಿಷ್ಠೆಯ ಕಣದಿಂದ ಬಿಜೆಪಿ ಹಾದಿ ಸುಲಭವಾಗಲಿದೆ ಎನ್ನುತ್ತಿದೆ ಲೆಕ್ಕಾಚಾರ.
 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more