NewsHour ರಾಜ್ಯಸಭಾ ಚುನಾವಣೆಗಾಗಿ ಹಳೇಯದು ಮರೆಯೋಣ ಎಂದರು, ಮರೆತಿಲ್ಲ ಯಾರೊಬ್ಬರು!

NewsHour ರಾಜ್ಯಸಭಾ ಚುನಾವಣೆಗಾಗಿ ಹಳೇಯದು ಮರೆಯೋಣ ಎಂದರು, ಮರೆತಿಲ್ಲ ಯಾರೊಬ್ಬರು!

Published : Jun 09, 2022, 11:21 PM IST
  • ನಾಲ್ಕನೇ ಸ್ಥಾನಕ್ಕೆ ಪೈಪೋಟಿ, ಯಾರಿಗೆ ಲಾಭ, ಯಾರಿಗೆ ನಷ್ಟ?
  • ಡಿಕೆಶಿ ಹಾಗೂ ಹೆಚ್‌ಡಿಕೆ ನಡುವೆ ಫೋನ್ ಮಾತುಕತೆ!
  • ದೇವೇಗೌಡರ ಕುಟುಂಬಕ್ಕೆ ಕೋಟಿ ಕೋಟಿ ಸಾಲ ನೀಡಿರುವ ಕುಪೇಂದ್ರ ರೆಡ್ಡಿ

ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಕೋಮುವಾದಿ ಪಕ್ಷವನ್ನು ದೂರವಿಡಲು, ನಾವು ಹಳೇಯದು ಮರೆಯೋಣ ಎಂದು ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಹೇಳಿಕೆ ನೀಡಿದ್ದಾರೆ. ಆದರೆ ಎರಡೂ ಪಕ್ಷ ಹಳೇ ವಿಚಾರ ಮತ್ತೆ ಮತ್ತೆ ಕೆದಕಿ ಸಾವಲಿಗೆ ಸವಾಲು ಹಾಕಿದೆ. ಚುನಾವಣೆಗೆ ಕೆಲವೇ ಗಂಟೆಗಳು ಬಾಕಿ. ಆದರೆ ಬೆಟ್ಟದಷ್ಟು ಕುತೂಹಲ ಹಾಗೇ ಉಳಿದಿಕೊಂಡಿದೆ. ಕಾಂಗ್ರೆಸ್ ಜೆಡಿಎಸ್ ಪ್ರತಿಷ್ಠೆಯ ಕಣದಿಂದ ಬಿಜೆಪಿ ಹಾದಿ ಸುಲಭವಾಗಲಿದೆ ಎನ್ನುತ್ತಿದೆ ಲೆಕ್ಕಾಚಾರ.
 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more