NewsHour ರಾಜ್ಯಸಭಾ ಚುನಾವಣೆಗಾಗಿ ಹಳೇಯದು ಮರೆಯೋಣ ಎಂದರು, ಮರೆತಿಲ್ಲ ಯಾರೊಬ್ಬರು!

NewsHour ರಾಜ್ಯಸಭಾ ಚುನಾವಣೆಗಾಗಿ ಹಳೇಯದು ಮರೆಯೋಣ ಎಂದರು, ಮರೆತಿಲ್ಲ ಯಾರೊಬ್ಬರು!

Published : Jun 09, 2022, 11:21 PM IST
  • ನಾಲ್ಕನೇ ಸ್ಥಾನಕ್ಕೆ ಪೈಪೋಟಿ, ಯಾರಿಗೆ ಲಾಭ, ಯಾರಿಗೆ ನಷ್ಟ?
  • ಡಿಕೆಶಿ ಹಾಗೂ ಹೆಚ್‌ಡಿಕೆ ನಡುವೆ ಫೋನ್ ಮಾತುಕತೆ!
  • ದೇವೇಗೌಡರ ಕುಟುಂಬಕ್ಕೆ ಕೋಟಿ ಕೋಟಿ ಸಾಲ ನೀಡಿರುವ ಕುಪೇಂದ್ರ ರೆಡ್ಡಿ

ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಕೋಮುವಾದಿ ಪಕ್ಷವನ್ನು ದೂರವಿಡಲು, ನಾವು ಹಳೇಯದು ಮರೆಯೋಣ ಎಂದು ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಹೇಳಿಕೆ ನೀಡಿದ್ದಾರೆ. ಆದರೆ ಎರಡೂ ಪಕ್ಷ ಹಳೇ ವಿಚಾರ ಮತ್ತೆ ಮತ್ತೆ ಕೆದಕಿ ಸಾವಲಿಗೆ ಸವಾಲು ಹಾಕಿದೆ. ಚುನಾವಣೆಗೆ ಕೆಲವೇ ಗಂಟೆಗಳು ಬಾಕಿ. ಆದರೆ ಬೆಟ್ಟದಷ್ಟು ಕುತೂಹಲ ಹಾಗೇ ಉಳಿದಿಕೊಂಡಿದೆ. ಕಾಂಗ್ರೆಸ್ ಜೆಡಿಎಸ್ ಪ್ರತಿಷ್ಠೆಯ ಕಣದಿಂದ ಬಿಜೆಪಿ ಹಾದಿ ಸುಲಭವಾಗಲಿದೆ ಎನ್ನುತ್ತಿದೆ ಲೆಕ್ಕಾಚಾರ.
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more