NewsHour ರಾಜ್ಯಸಭಾ ಚುನಾವಣೆಗಾಗಿ ಹಳೇಯದು ಮರೆಯೋಣ ಎಂದರು, ಮರೆತಿಲ್ಲ ಯಾರೊಬ್ಬರು!

NewsHour ರಾಜ್ಯಸಭಾ ಚುನಾವಣೆಗಾಗಿ ಹಳೇಯದು ಮರೆಯೋಣ ಎಂದರು, ಮರೆತಿಲ್ಲ ಯಾರೊಬ್ಬರು!

Published : Jun 09, 2022, 11:21 PM IST
  • ನಾಲ್ಕನೇ ಸ್ಥಾನಕ್ಕೆ ಪೈಪೋಟಿ, ಯಾರಿಗೆ ಲಾಭ, ಯಾರಿಗೆ ನಷ್ಟ?
  • ಡಿಕೆಶಿ ಹಾಗೂ ಹೆಚ್‌ಡಿಕೆ ನಡುವೆ ಫೋನ್ ಮಾತುಕತೆ!
  • ದೇವೇಗೌಡರ ಕುಟುಂಬಕ್ಕೆ ಕೋಟಿ ಕೋಟಿ ಸಾಲ ನೀಡಿರುವ ಕುಪೇಂದ್ರ ರೆಡ್ಡಿ

ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಕೋಮುವಾದಿ ಪಕ್ಷವನ್ನು ದೂರವಿಡಲು, ನಾವು ಹಳೇಯದು ಮರೆಯೋಣ ಎಂದು ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಹೇಳಿಕೆ ನೀಡಿದ್ದಾರೆ. ಆದರೆ ಎರಡೂ ಪಕ್ಷ ಹಳೇ ವಿಚಾರ ಮತ್ತೆ ಮತ್ತೆ ಕೆದಕಿ ಸಾವಲಿಗೆ ಸವಾಲು ಹಾಕಿದೆ. ಚುನಾವಣೆಗೆ ಕೆಲವೇ ಗಂಟೆಗಳು ಬಾಕಿ. ಆದರೆ ಬೆಟ್ಟದಷ್ಟು ಕುತೂಹಲ ಹಾಗೇ ಉಳಿದಿಕೊಂಡಿದೆ. ಕಾಂಗ್ರೆಸ್ ಜೆಡಿಎಸ್ ಪ್ರತಿಷ್ಠೆಯ ಕಣದಿಂದ ಬಿಜೆಪಿ ಹಾದಿ ಸುಲಭವಾಗಲಿದೆ ಎನ್ನುತ್ತಿದೆ ಲೆಕ್ಕಾಚಾರ.
 

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more