NewsHour ರಾಜ್ಯಸಭಾ ಚುನಾವಣೆಗಾಗಿ ಹಳೇಯದು ಮರೆಯೋಣ ಎಂದರು, ಮರೆತಿಲ್ಲ ಯಾರೊಬ್ಬರು!

NewsHour ರಾಜ್ಯಸಭಾ ಚುನಾವಣೆಗಾಗಿ ಹಳೇಯದು ಮರೆಯೋಣ ಎಂದರು, ಮರೆತಿಲ್ಲ ಯಾರೊಬ್ಬರು!

Published : Jun 09, 2022, 11:21 PM IST
  • ನಾಲ್ಕನೇ ಸ್ಥಾನಕ್ಕೆ ಪೈಪೋಟಿ, ಯಾರಿಗೆ ಲಾಭ, ಯಾರಿಗೆ ನಷ್ಟ?
  • ಡಿಕೆಶಿ ಹಾಗೂ ಹೆಚ್‌ಡಿಕೆ ನಡುವೆ ಫೋನ್ ಮಾತುಕತೆ!
  • ದೇವೇಗೌಡರ ಕುಟುಂಬಕ್ಕೆ ಕೋಟಿ ಕೋಟಿ ಸಾಲ ನೀಡಿರುವ ಕುಪೇಂದ್ರ ರೆಡ್ಡಿ

ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಕೋಮುವಾದಿ ಪಕ್ಷವನ್ನು ದೂರವಿಡಲು, ನಾವು ಹಳೇಯದು ಮರೆಯೋಣ ಎಂದು ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಹೇಳಿಕೆ ನೀಡಿದ್ದಾರೆ. ಆದರೆ ಎರಡೂ ಪಕ್ಷ ಹಳೇ ವಿಚಾರ ಮತ್ತೆ ಮತ್ತೆ ಕೆದಕಿ ಸಾವಲಿಗೆ ಸವಾಲು ಹಾಕಿದೆ. ಚುನಾವಣೆಗೆ ಕೆಲವೇ ಗಂಟೆಗಳು ಬಾಕಿ. ಆದರೆ ಬೆಟ್ಟದಷ್ಟು ಕುತೂಹಲ ಹಾಗೇ ಉಳಿದಿಕೊಂಡಿದೆ. ಕಾಂಗ್ರೆಸ್ ಜೆಡಿಎಸ್ ಪ್ರತಿಷ್ಠೆಯ ಕಣದಿಂದ ಬಿಜೆಪಿ ಹಾದಿ ಸುಲಭವಾಗಲಿದೆ ಎನ್ನುತ್ತಿದೆ ಲೆಕ್ಕಾಚಾರ.
 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more