ರಾಜ್ಯಸಭಾ ಫೈಟ್:  ಬಿಜೆಪಿಗೆ 2, ಕಾಂಗ್ರೆಸ್‌ 1 ಜಯ, 4 ನೇ ಸ್ಥಾನಕ್ಕೆ ಹಣಾಹಣಿ

ರಾಜ್ಯಸಭಾ ಫೈಟ್: ಬಿಜೆಪಿಗೆ 2, ಕಾಂಗ್ರೆಸ್‌ 1 ಜಯ, 4 ನೇ ಸ್ಥಾನಕ್ಕೆ ಹಣಾಹಣಿ

Published : Jun 10, 2022, 09:10 AM ISTUpdated : Jun 10, 2022, 09:14 AM IST

ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ರಾಜ್ಯಸಭೆ ಚುನಾವಣೆಯ ಮತದಾನ ಶುಕ್ರವಾರ ನಡೆಯಲಿದ್ದು, ನಾಲ್ಕನೆಯ ಸ್ಥಾನ ಯಾವ ಪಕ್ಷದ ಪಾಲಾಗಲಿದೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ.

ಬೆಂಗಳೂರು (ಜೂ. 10): ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ರಾಜ್ಯಸಭೆ ಚುನಾವಣೆಯ (Rajyasabha Election) ಮತದಾನ ಇಂದು ನಡೆಯಲಿದ್ದು, ನಾಲ್ಕನೆಯ ಸ್ಥಾನ ಯಾವ ಪಕ್ಷದ ಪಾಲಾಗಲಿದೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ.

ಒಟ್ಟು ನಾಲ್ಕು ಸ್ಥಾನಗಳ ಪೈಕಿ ಮೊದಲ ಮೂರು ಸ್ಥಾನಗಳ ಗೆಲುವು ಬಹುತೇಕ ನಿಶ್ಚಿತವಾಗಿವೆ. ಆದರೆ, ನಾಲ್ಕನೇ ಸ್ಥಾನಕ್ಕಾಗಿ ಮೂರೂ ಪ್ರಮುಖ ಪಕ್ಷಗಳ ಅಭ್ಯರ್ಥಿಗಳು ಪೈಪೋಟಿ ನಡೆಸಿರುವುದರಿಂದ ಯಾರು ಗೆಲುವು ಸಾಧಿಸಲಿದ್ದಾರೆ ಎಂಬುದಕ್ಕೆ ಇಂದಿನ ಸಂಜೆವರೆಗೆ ಕಾಯಬೇಕಾಗಿದೆ.

ಬಿಜೆಪಿಗೆ ಎರಡು ಮತ್ತು ಕಾಂಗ್ರೆಸ್‌ಗೆ ಒಂದು ಸ್ಥಾನ ಖಚಿತವಾಗಿವೆ. ಬಿಜೆಪಿಯ ನಿರ್ಮಲಾ ಸೀತಾರಾಮನ್‌ (Nirmala Sitharaman) ಜಗ್ಗೇಶ್‌ (Jaggesh) ಹಾಗೂ ಕಾಂಗ್ರೆಸ್‌ನ ಜೈರಾಂ ರಮೇಶ್‌ ಅವರ ಗೆಲುವು ಹೆಚ್ಚೂ ಕಡಮೆ ನಿರ್ಧಾರವಾಗಿದೆ. ನಾಲ್ಕನೇ ಸ್ಥಾನಕ್ಕಾಗಿ ಬಿಜೆಪಿಯಿಂದ ಲೆಹರ್‌ ಸಿಂಗ್‌ ಸಿರೋಯ, ಕಾಂಗ್ರೆಸ್‌ನಿಂದ ಮನ್ಸೂರ್‌ ಅಲಿ ಖಾನ್‌ ಹಾಗೂ ಜೆಡಿಎಸ್‌ನಿಂದ ಕುಪೇಂದ್ರ ರೆಡ್ಡಿ ಸ್ಪರ್ಧಿಸಿದ್ದಾರೆ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more