ರಾಜ್ಯಸಭಾ ಫೈಟ್:  ಬಿಜೆಪಿಗೆ 2, ಕಾಂಗ್ರೆಸ್‌ 1 ಜಯ, 4 ನೇ ಸ್ಥಾನಕ್ಕೆ ಹಣಾಹಣಿ

ರಾಜ್ಯಸಭಾ ಫೈಟ್: ಬಿಜೆಪಿಗೆ 2, ಕಾಂಗ್ರೆಸ್‌ 1 ಜಯ, 4 ನೇ ಸ್ಥಾನಕ್ಕೆ ಹಣಾಹಣಿ

Published : Jun 10, 2022, 09:10 AM ISTUpdated : Jun 10, 2022, 09:14 AM IST

ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ರಾಜ್ಯಸಭೆ ಚುನಾವಣೆಯ ಮತದಾನ ಶುಕ್ರವಾರ ನಡೆಯಲಿದ್ದು, ನಾಲ್ಕನೆಯ ಸ್ಥಾನ ಯಾವ ಪಕ್ಷದ ಪಾಲಾಗಲಿದೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ.

ಬೆಂಗಳೂರು (ಜೂ. 10): ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ರಾಜ್ಯಸಭೆ ಚುನಾವಣೆಯ (Rajyasabha Election) ಮತದಾನ ಇಂದು ನಡೆಯಲಿದ್ದು, ನಾಲ್ಕನೆಯ ಸ್ಥಾನ ಯಾವ ಪಕ್ಷದ ಪಾಲಾಗಲಿದೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ.

ಒಟ್ಟು ನಾಲ್ಕು ಸ್ಥಾನಗಳ ಪೈಕಿ ಮೊದಲ ಮೂರು ಸ್ಥಾನಗಳ ಗೆಲುವು ಬಹುತೇಕ ನಿಶ್ಚಿತವಾಗಿವೆ. ಆದರೆ, ನಾಲ್ಕನೇ ಸ್ಥಾನಕ್ಕಾಗಿ ಮೂರೂ ಪ್ರಮುಖ ಪಕ್ಷಗಳ ಅಭ್ಯರ್ಥಿಗಳು ಪೈಪೋಟಿ ನಡೆಸಿರುವುದರಿಂದ ಯಾರು ಗೆಲುವು ಸಾಧಿಸಲಿದ್ದಾರೆ ಎಂಬುದಕ್ಕೆ ಇಂದಿನ ಸಂಜೆವರೆಗೆ ಕಾಯಬೇಕಾಗಿದೆ.

ಬಿಜೆಪಿಗೆ ಎರಡು ಮತ್ತು ಕಾಂಗ್ರೆಸ್‌ಗೆ ಒಂದು ಸ್ಥಾನ ಖಚಿತವಾಗಿವೆ. ಬಿಜೆಪಿಯ ನಿರ್ಮಲಾ ಸೀತಾರಾಮನ್‌ (Nirmala Sitharaman) ಜಗ್ಗೇಶ್‌ (Jaggesh) ಹಾಗೂ ಕಾಂಗ್ರೆಸ್‌ನ ಜೈರಾಂ ರಮೇಶ್‌ ಅವರ ಗೆಲುವು ಹೆಚ್ಚೂ ಕಡಮೆ ನಿರ್ಧಾರವಾಗಿದೆ. ನಾಲ್ಕನೇ ಸ್ಥಾನಕ್ಕಾಗಿ ಬಿಜೆಪಿಯಿಂದ ಲೆಹರ್‌ ಸಿಂಗ್‌ ಸಿರೋಯ, ಕಾಂಗ್ರೆಸ್‌ನಿಂದ ಮನ್ಸೂರ್‌ ಅಲಿ ಖಾನ್‌ ಹಾಗೂ ಜೆಡಿಎಸ್‌ನಿಂದ ಕುಪೇಂದ್ರ ರೆಡ್ಡಿ ಸ್ಪರ್ಧಿಸಿದ್ದಾರೆ.

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more