ರಾಜ್ಯಸಭಾ ಫೈಟ್:  ಬಿಜೆಪಿಗೆ 2, ಕಾಂಗ್ರೆಸ್‌ 1 ಜಯ, 4 ನೇ ಸ್ಥಾನಕ್ಕೆ ಹಣಾಹಣಿ

ರಾಜ್ಯಸಭಾ ಫೈಟ್: ಬಿಜೆಪಿಗೆ 2, ಕಾಂಗ್ರೆಸ್‌ 1 ಜಯ, 4 ನೇ ಸ್ಥಾನಕ್ಕೆ ಹಣಾಹಣಿ

Published : Jun 10, 2022, 09:10 AM ISTUpdated : Jun 10, 2022, 09:14 AM IST

ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ರಾಜ್ಯಸಭೆ ಚುನಾವಣೆಯ ಮತದಾನ ಶುಕ್ರವಾರ ನಡೆಯಲಿದ್ದು, ನಾಲ್ಕನೆಯ ಸ್ಥಾನ ಯಾವ ಪಕ್ಷದ ಪಾಲಾಗಲಿದೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ.

ಬೆಂಗಳೂರು (ಜೂ. 10): ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ರಾಜ್ಯಸಭೆ ಚುನಾವಣೆಯ (Rajyasabha Election) ಮತದಾನ ಇಂದು ನಡೆಯಲಿದ್ದು, ನಾಲ್ಕನೆಯ ಸ್ಥಾನ ಯಾವ ಪಕ್ಷದ ಪಾಲಾಗಲಿದೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ.

ಒಟ್ಟು ನಾಲ್ಕು ಸ್ಥಾನಗಳ ಪೈಕಿ ಮೊದಲ ಮೂರು ಸ್ಥಾನಗಳ ಗೆಲುವು ಬಹುತೇಕ ನಿಶ್ಚಿತವಾಗಿವೆ. ಆದರೆ, ನಾಲ್ಕನೇ ಸ್ಥಾನಕ್ಕಾಗಿ ಮೂರೂ ಪ್ರಮುಖ ಪಕ್ಷಗಳ ಅಭ್ಯರ್ಥಿಗಳು ಪೈಪೋಟಿ ನಡೆಸಿರುವುದರಿಂದ ಯಾರು ಗೆಲುವು ಸಾಧಿಸಲಿದ್ದಾರೆ ಎಂಬುದಕ್ಕೆ ಇಂದಿನ ಸಂಜೆವರೆಗೆ ಕಾಯಬೇಕಾಗಿದೆ.

ಬಿಜೆಪಿಗೆ ಎರಡು ಮತ್ತು ಕಾಂಗ್ರೆಸ್‌ಗೆ ಒಂದು ಸ್ಥಾನ ಖಚಿತವಾಗಿವೆ. ಬಿಜೆಪಿಯ ನಿರ್ಮಲಾ ಸೀತಾರಾಮನ್‌ (Nirmala Sitharaman) ಜಗ್ಗೇಶ್‌ (Jaggesh) ಹಾಗೂ ಕಾಂಗ್ರೆಸ್‌ನ ಜೈರಾಂ ರಮೇಶ್‌ ಅವರ ಗೆಲುವು ಹೆಚ್ಚೂ ಕಡಮೆ ನಿರ್ಧಾರವಾಗಿದೆ. ನಾಲ್ಕನೇ ಸ್ಥಾನಕ್ಕಾಗಿ ಬಿಜೆಪಿಯಿಂದ ಲೆಹರ್‌ ಸಿಂಗ್‌ ಸಿರೋಯ, ಕಾಂಗ್ರೆಸ್‌ನಿಂದ ಮನ್ಸೂರ್‌ ಅಲಿ ಖಾನ್‌ ಹಾಗೂ ಜೆಡಿಎಸ್‌ನಿಂದ ಕುಪೇಂದ್ರ ರೆಡ್ಡಿ ಸ್ಪರ್ಧಿಸಿದ್ದಾರೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more