ರಾಜ್ಯಸಭಾ ಫೈಟ್:  ಬಿಜೆಪಿಗೆ 2, ಕಾಂಗ್ರೆಸ್‌ 1 ಜಯ, 4 ನೇ ಸ್ಥಾನಕ್ಕೆ ಹಣಾಹಣಿ

ರಾಜ್ಯಸಭಾ ಫೈಟ್: ಬಿಜೆಪಿಗೆ 2, ಕಾಂಗ್ರೆಸ್‌ 1 ಜಯ, 4 ನೇ ಸ್ಥಾನಕ್ಕೆ ಹಣಾಹಣಿ

Published : Jun 10, 2022, 09:10 AM ISTUpdated : Jun 10, 2022, 09:14 AM IST

ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ರಾಜ್ಯಸಭೆ ಚುನಾವಣೆಯ ಮತದಾನ ಶುಕ್ರವಾರ ನಡೆಯಲಿದ್ದು, ನಾಲ್ಕನೆಯ ಸ್ಥಾನ ಯಾವ ಪಕ್ಷದ ಪಾಲಾಗಲಿದೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ.

ಬೆಂಗಳೂರು (ಜೂ. 10): ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ರಾಜ್ಯಸಭೆ ಚುನಾವಣೆಯ (Rajyasabha Election) ಮತದಾನ ಇಂದು ನಡೆಯಲಿದ್ದು, ನಾಲ್ಕನೆಯ ಸ್ಥಾನ ಯಾವ ಪಕ್ಷದ ಪಾಲಾಗಲಿದೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ.

ಒಟ್ಟು ನಾಲ್ಕು ಸ್ಥಾನಗಳ ಪೈಕಿ ಮೊದಲ ಮೂರು ಸ್ಥಾನಗಳ ಗೆಲುವು ಬಹುತೇಕ ನಿಶ್ಚಿತವಾಗಿವೆ. ಆದರೆ, ನಾಲ್ಕನೇ ಸ್ಥಾನಕ್ಕಾಗಿ ಮೂರೂ ಪ್ರಮುಖ ಪಕ್ಷಗಳ ಅಭ್ಯರ್ಥಿಗಳು ಪೈಪೋಟಿ ನಡೆಸಿರುವುದರಿಂದ ಯಾರು ಗೆಲುವು ಸಾಧಿಸಲಿದ್ದಾರೆ ಎಂಬುದಕ್ಕೆ ಇಂದಿನ ಸಂಜೆವರೆಗೆ ಕಾಯಬೇಕಾಗಿದೆ.

ಬಿಜೆಪಿಗೆ ಎರಡು ಮತ್ತು ಕಾಂಗ್ರೆಸ್‌ಗೆ ಒಂದು ಸ್ಥಾನ ಖಚಿತವಾಗಿವೆ. ಬಿಜೆಪಿಯ ನಿರ್ಮಲಾ ಸೀತಾರಾಮನ್‌ (Nirmala Sitharaman) ಜಗ್ಗೇಶ್‌ (Jaggesh) ಹಾಗೂ ಕಾಂಗ್ರೆಸ್‌ನ ಜೈರಾಂ ರಮೇಶ್‌ ಅವರ ಗೆಲುವು ಹೆಚ್ಚೂ ಕಡಮೆ ನಿರ್ಧಾರವಾಗಿದೆ. ನಾಲ್ಕನೇ ಸ್ಥಾನಕ್ಕಾಗಿ ಬಿಜೆಪಿಯಿಂದ ಲೆಹರ್‌ ಸಿಂಗ್‌ ಸಿರೋಯ, ಕಾಂಗ್ರೆಸ್‌ನಿಂದ ಮನ್ಸೂರ್‌ ಅಲಿ ಖಾನ್‌ ಹಾಗೂ ಜೆಡಿಎಸ್‌ನಿಂದ ಕುಪೇಂದ್ರ ರೆಡ್ಡಿ ಸ್ಪರ್ಧಿಸಿದ್ದಾರೆ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more