ಸಚಿವ ಸಂಪುಟ ವಿಳಂಬ: ರಮೇಶ್ ಜಾರಕಿಹೊಳಿ ಹೊಸ ಬಾಂಬ್

ಸಚಿವ ಸಂಪುಟ ವಿಳಂಬ: ರಮೇಶ್ ಜಾರಕಿಹೊಳಿ ಹೊಸ ಬಾಂಬ್

Published : Jan 31, 2020, 04:49 PM ISTUpdated : Jan 31, 2020, 08:16 PM IST

ಸಚಿವ ಸಂಪುಟ ವಿಸ್ತರಣೆಗೆ ವಿಳಂಬ; ದೆಹಲಿಯಲ್ಲಿರುವ ಸಿಎಂ;  ಮಾತಿಗೆ ಸಿಗದ ಅಮಿತ್ ಶಾ; ಇತ್ತ ಸಚಿವಾಕಂಕ್ಷಿಗಳಲ್ಲಿ ತಳಮಳ

ಬೆಂಗಳೂರು (ಜ.31): ಸಚಿವ ಸಂಪುಟ ವಿಸ್ತರಣೆಯ ಅಂತಿಮ ಹಂತದ ಚರ್ಚೆಗಳು ನಡೆಯುತ್ತಿವೆ. ಈ ಸಂದರ್ಭದಲ್ಲಿ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ.  

ಇದನ್ನೂ ನೋಡಿ | ಸಚಿವ ಸಂಪುಟ ವಿಳಂಬ; ಖಾಸಗಿ ಹೋಟೆಲ್‌ಗೆ ಜಾರಕಿಹೊಳಿ ಬಳಗ...

ಸಚಿವ ಸಂಪುಟ ಅಂತಿಮಗೊಳಿಸಲು ಯಡಿಯೂರಪ್ಪ ದೆಹಲಿಗೆ ತೆರಳಿದ್ದು ಅಮಿತ್ ಶಾ ಭೇಟಿಗೆ ಎದುರು ನೋಡುತ್ತಿದ್ದಾರೆ. ಇತ್ತ ರಮೇಶ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ ಖಾಸಗಿ ಹೊಟೆಲ್‌ಗೆ ತೆರಳಿ ಸಭೆ ನಡೆಸಿದ್ದಾರೆ.

ಇದನ್ನೂ ನೋಡಿ | 17 ಮಂದಿಗೂ ಸಚಿವ ಸ್ಥಾನ ಕೊಡಿ: ಬಾಲಚಂದ್ರ ಜಾರಕಿಹೊಳಿ ಪಟ್ಟು

"

ಜನವರಿ 31ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ