ಮೀಸಲಾತಿ ಹೋರಾಟ, ಮುಸ್ಲಿಂ ನಾಯಕನಿಂದ ಬೊಮ್ಮಾಯಿ ವಿರುದ್ಧ ಅವಹೇಳನಕಾರಿ ಹೇಳಿಕೆ!

ಮೀಸಲಾತಿ ಹೋರಾಟ, ಮುಸ್ಲಿಂ ನಾಯಕನಿಂದ ಬೊಮ್ಮಾಯಿ ವಿರುದ್ಧ ಅವಹೇಳನಕಾರಿ ಹೇಳಿಕೆ!

Published : Mar 28, 2023, 11:18 PM IST

ರಾಜ್ಯದಲ್ಲಿ ಮೀಸಲಾತಿ ಹೋರಾಟ, ಬೋವಿ, ಬಂಜಾರ ಸಮುದಾಯದ ಹಾಗೂ ಮುಸ್ಲಿಮ್ ಸಮುದಾಯದ ಪ್ರತಿಭಟನೆ , ಉತ್ತರ ಪ್ರದೇಶ ಗ್ಯಾಂಗ್‌ಸ್ಟರ್ ಅತೀಖ್ ಅಹಮ್ಮದ್‌ಗೆ ಜೀವಾವದಿ ಶಿಕ್ಷೆ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಮೀಸಲಾತಿ ಕಿಚ್ಚು ರಾಜ್ಯಾದ್ಯಂತ ಹಬ್ಬುತ್ತಿದೆ. ಪ್ರತಿಭಟನೆ ಜೋರಾಗುತ್ತಿದೆ. ಬಂಜಾರ, ಬೋವಿ ಸಮುದಾಯದ ಪ್ರತಿಭಟನೆ ಜೊತೆಗೆ ಮುಸ್ಲಿಮ್ ಸಮುದಾಯ ಕೂಡ ಪ್ರತಿಭಟನೆ ನಡೆಸುತ್ತಿದೆ. ಇದರ ನಡುವೆ ಎಸ್‌ಡಿಪಿ ನೇತೃತ್ವದಲ್ಲಿ ಮುಸ್ಲಿಮ್ ಸಮುದಾಯ ಹೋರಾಟ ನಡೆಸುತ್ತಿದೆ. ಚಿತ್ರದುರ್ಗ ಎಸ್‌ಡಿಪಿಐ ಕಾರ್ಯದರ್ಶಿ ಜಾಕೀರ್ ಹುಸೈನ್, ಮುಖ್ಯಮಂತ್ರಿ ಬೊಮ್ಮಾಯಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಇದಕ್ಕೆ ಬೊಮ್ಮಾಯಿ ಖಡಕ್ ತಿರುಗೇಟು ನೀಡಿದ್ದಾರೆ.  ಇತ್ತ ಮೀಸಲಾತಿ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಬಿಎಸ್ ಯಡಿಯೂರಪ್ಪ ಮನೆ ಮೇಲೆ ದಾಳಿ ನಡೆಸದ ಮೂವರನ್ನು ಬಂಧಿಸಲಾಗಿದೆ. ಈ ಮೂವರ ಕಾಂಗ್ರೆಸ್ ನಾಯಕರ ಜೊತೆ ಗುರುತಿಸಿಗೊಂಡಿದ್ದಾರೆ. ರಾಜ್ಯದಲ್ಲಿ ಮೀಸಲಾತಿ ಹೋರಾಟ ತೀವ್ರಗೊಳ್ಳುತ್ತಿದ್ದು, ಚುನಾವಣೆ ಹೊಸ್ತಿಲಲ್ಲಿ, ಕಾಂಗ್ರೆಸ್, ಜೆಡಿಎಸ್ ಅಸ್ತ್ರವಾಗಿ ಬಳಸಿಕೊಂಡರೆ, ಬಿಜೆಪಿ ಪ್ರತ್ಯಾಸ್ತ್ರ ಸಿದ್ದಪಡಿಸಿದೆ.

23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
Read more