ಗುರಿ ತಲುಪುವ ಮೊದಲೇ ಘಟ್ಟ ಸೇರಿತಾ ಮೀಸಲಾತಿ ಹೋರಾಟ.?

ಗುರಿ ತಲುಪುವ ಮೊದಲೇ ಘಟ್ಟ ಸೇರಿತಾ ಮೀಸಲಾತಿ ಹೋರಾಟ.?

Suvarna News   | Asianet News
Published : Feb 19, 2021, 05:00 PM ISTUpdated : Feb 19, 2021, 06:08 PM IST

ಸಂಪುಟ ಸಭೆಯಲ್ಲಿ  ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅನೌಪಚಾರಿಕವಾಗಿ ತಮ್ಮ ಸಂಪುಟ ಸಹೋದ್ಯೋಗಿಗಳೊಂದಿಗೆ ಮೀಸಲಾತಿಗಾಗಿ ಒತ್ತಾಯ, ಹೋರಾಟಗಳಿಂದ ಸರ್ಕಾರಕ್ಕೆ ಎದುರಾಗುತ್ತಿರುವ ಸಂದಿಗ್ಧತೆಯ ಬಗ್ಗೆ ಚರ್ಚೆ ನಡೆಸಿದ್ದಾರೆ. 

ಬೆಂಗಳೂರು (ಫೆ. 19): ಸಂಪುಟ ಸಭೆಯಲ್ಲಿ  ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅನೌಪಚಾರಿಕವಾಗಿ ತಮ್ಮ ಸಂಪುಟ ಸಹೋದ್ಯೋಗಿಗಳೊಂದಿಗೆ ಮೀಸಲಾತಿಗಾಗಿ ಒತ್ತಾಯ, ಹೋರಾಟಗಳಿಂದ ಸರ್ಕಾರಕ್ಕೆ ಎದುರಾಗುತ್ತಿರುವ ಸಂದಿಗ್ಧತೆಯ ಬಗ್ಗೆ ಚರ್ಚೆ ನಡೆಸಿದ್ದಾರೆ. 

ಈ ವಿಚಾರದಲ್ಲಿ ಸರ್ಕಾರ ಆತುರದಲ್ಲಿ ಯಾವುದೇ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ. ಸಂವಿಧಾನಬದ್ಧವಾಗಿ ಕಾನೂನು ಚೌಕಟ್ಟಿನಲ್ಲೇ ಯಾವುದೇ ಸಮುದಾಯಕ್ಕೆ ಮೀಸಲಾತಿ ನೀಡಿಕೆ, ಪ್ರಮಾಣ ಹೆಚ್ಚಳದ ಬಗ್ಗೆ ನಿರ್ಧಾರ ಕೈಗೊಳ್ಳಬೇಕಾಗುತ್ತದೆ. ಕೇಂದ್ರ ಸರ್ಕಾರದೊಂದಿಗೂ ಈ ಬಗ್ಗೆ ಚರ್ಚಿಸಬೇಕಾಗುತ್ತದೆ. ಹಾಗಾಗಿ ಈ ವಿಚಾರವಾಗಿ ಯಾವುದೇ ಸಚಿವರು ಬಹಿರಂಗವಾಗಿ ಗೊಂದಲಕಾರಿ ಹೇಳಿಕೆಗಳನ್ನು ನೀಡಬಾರದು. ಸಾಧ್ಯವಾದಷ್ಟುತಮ್ಮ ತಮ್ಮ ಸಮುದಾಯದ ಮಠಾಧೀಶರೊಂದಿಗೆ ಸಚಿವರು ಸಮಾಲೋಚನೆ ನಡೆಸಿ ಪರಿಸ್ಥಿತಿ ಮನವರಿಕೆ ಮಾಡಿಕೊಡಿ ಎಂದು ಸಲಹೆ ನೀಡಿದ್ದಾರೆ. 
 

 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!