ಗುರಿ ತಲುಪುವ ಮೊದಲೇ ಘಟ್ಟ ಸೇರಿತಾ ಮೀಸಲಾತಿ ಹೋರಾಟ.?

ಗುರಿ ತಲುಪುವ ಮೊದಲೇ ಘಟ್ಟ ಸೇರಿತಾ ಮೀಸಲಾತಿ ಹೋರಾಟ.?

Suvarna News   | Asianet News
Published : Feb 19, 2021, 05:00 PM ISTUpdated : Feb 19, 2021, 06:08 PM IST

ಸಂಪುಟ ಸಭೆಯಲ್ಲಿ  ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅನೌಪಚಾರಿಕವಾಗಿ ತಮ್ಮ ಸಂಪುಟ ಸಹೋದ್ಯೋಗಿಗಳೊಂದಿಗೆ ಮೀಸಲಾತಿಗಾಗಿ ಒತ್ತಾಯ, ಹೋರಾಟಗಳಿಂದ ಸರ್ಕಾರಕ್ಕೆ ಎದುರಾಗುತ್ತಿರುವ ಸಂದಿಗ್ಧತೆಯ ಬಗ್ಗೆ ಚರ್ಚೆ ನಡೆಸಿದ್ದಾರೆ. 

ಬೆಂಗಳೂರು (ಫೆ. 19): ಸಂಪುಟ ಸಭೆಯಲ್ಲಿ  ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅನೌಪಚಾರಿಕವಾಗಿ ತಮ್ಮ ಸಂಪುಟ ಸಹೋದ್ಯೋಗಿಗಳೊಂದಿಗೆ ಮೀಸಲಾತಿಗಾಗಿ ಒತ್ತಾಯ, ಹೋರಾಟಗಳಿಂದ ಸರ್ಕಾರಕ್ಕೆ ಎದುರಾಗುತ್ತಿರುವ ಸಂದಿಗ್ಧತೆಯ ಬಗ್ಗೆ ಚರ್ಚೆ ನಡೆಸಿದ್ದಾರೆ. 

ಈ ವಿಚಾರದಲ್ಲಿ ಸರ್ಕಾರ ಆತುರದಲ್ಲಿ ಯಾವುದೇ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ. ಸಂವಿಧಾನಬದ್ಧವಾಗಿ ಕಾನೂನು ಚೌಕಟ್ಟಿನಲ್ಲೇ ಯಾವುದೇ ಸಮುದಾಯಕ್ಕೆ ಮೀಸಲಾತಿ ನೀಡಿಕೆ, ಪ್ರಮಾಣ ಹೆಚ್ಚಳದ ಬಗ್ಗೆ ನಿರ್ಧಾರ ಕೈಗೊಳ್ಳಬೇಕಾಗುತ್ತದೆ. ಕೇಂದ್ರ ಸರ್ಕಾರದೊಂದಿಗೂ ಈ ಬಗ್ಗೆ ಚರ್ಚಿಸಬೇಕಾಗುತ್ತದೆ. ಹಾಗಾಗಿ ಈ ವಿಚಾರವಾಗಿ ಯಾವುದೇ ಸಚಿವರು ಬಹಿರಂಗವಾಗಿ ಗೊಂದಲಕಾರಿ ಹೇಳಿಕೆಗಳನ್ನು ನೀಡಬಾರದು. ಸಾಧ್ಯವಾದಷ್ಟುತಮ್ಮ ತಮ್ಮ ಸಮುದಾಯದ ಮಠಾಧೀಶರೊಂದಿಗೆ ಸಚಿವರು ಸಮಾಲೋಚನೆ ನಡೆಸಿ ಪರಿಸ್ಥಿತಿ ಮನವರಿಕೆ ಮಾಡಿಕೊಡಿ ಎಂದು ಸಲಹೆ ನೀಡಿದ್ದಾರೆ. 
 

 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?