ಗುರಿ ತಲುಪುವ ಮೊದಲೇ ಘಟ್ಟ ಸೇರಿತಾ ಮೀಸಲಾತಿ ಹೋರಾಟ.?

ಗುರಿ ತಲುಪುವ ಮೊದಲೇ ಘಟ್ಟ ಸೇರಿತಾ ಮೀಸಲಾತಿ ಹೋರಾಟ.?

Suvarna News   | Asianet News
Published : Feb 19, 2021, 05:00 PM ISTUpdated : Feb 19, 2021, 06:08 PM IST

ಸಂಪುಟ ಸಭೆಯಲ್ಲಿ  ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅನೌಪಚಾರಿಕವಾಗಿ ತಮ್ಮ ಸಂಪುಟ ಸಹೋದ್ಯೋಗಿಗಳೊಂದಿಗೆ ಮೀಸಲಾತಿಗಾಗಿ ಒತ್ತಾಯ, ಹೋರಾಟಗಳಿಂದ ಸರ್ಕಾರಕ್ಕೆ ಎದುರಾಗುತ್ತಿರುವ ಸಂದಿಗ್ಧತೆಯ ಬಗ್ಗೆ ಚರ್ಚೆ ನಡೆಸಿದ್ದಾರೆ. 

ಬೆಂಗಳೂರು (ಫೆ. 19): ಸಂಪುಟ ಸಭೆಯಲ್ಲಿ  ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅನೌಪಚಾರಿಕವಾಗಿ ತಮ್ಮ ಸಂಪುಟ ಸಹೋದ್ಯೋಗಿಗಳೊಂದಿಗೆ ಮೀಸಲಾತಿಗಾಗಿ ಒತ್ತಾಯ, ಹೋರಾಟಗಳಿಂದ ಸರ್ಕಾರಕ್ಕೆ ಎದುರಾಗುತ್ತಿರುವ ಸಂದಿಗ್ಧತೆಯ ಬಗ್ಗೆ ಚರ್ಚೆ ನಡೆಸಿದ್ದಾರೆ. 

ಈ ವಿಚಾರದಲ್ಲಿ ಸರ್ಕಾರ ಆತುರದಲ್ಲಿ ಯಾವುದೇ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ. ಸಂವಿಧಾನಬದ್ಧವಾಗಿ ಕಾನೂನು ಚೌಕಟ್ಟಿನಲ್ಲೇ ಯಾವುದೇ ಸಮುದಾಯಕ್ಕೆ ಮೀಸಲಾತಿ ನೀಡಿಕೆ, ಪ್ರಮಾಣ ಹೆಚ್ಚಳದ ಬಗ್ಗೆ ನಿರ್ಧಾರ ಕೈಗೊಳ್ಳಬೇಕಾಗುತ್ತದೆ. ಕೇಂದ್ರ ಸರ್ಕಾರದೊಂದಿಗೂ ಈ ಬಗ್ಗೆ ಚರ್ಚಿಸಬೇಕಾಗುತ್ತದೆ. ಹಾಗಾಗಿ ಈ ವಿಚಾರವಾಗಿ ಯಾವುದೇ ಸಚಿವರು ಬಹಿರಂಗವಾಗಿ ಗೊಂದಲಕಾರಿ ಹೇಳಿಕೆಗಳನ್ನು ನೀಡಬಾರದು. ಸಾಧ್ಯವಾದಷ್ಟುತಮ್ಮ ತಮ್ಮ ಸಮುದಾಯದ ಮಠಾಧೀಶರೊಂದಿಗೆ ಸಚಿವರು ಸಮಾಲೋಚನೆ ನಡೆಸಿ ಪರಿಸ್ಥಿತಿ ಮನವರಿಕೆ ಮಾಡಿಕೊಡಿ ಎಂದು ಸಲಹೆ ನೀಡಿದ್ದಾರೆ. 
 

 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!